ನಿಮ್ಮ ದೇಹದ ದೋಷಗಳಿಗನುಗುಣವಾಗಿ ಆಹಾರವನ್ನು ಸೇವಿಸಿ. ನಿಮಗೆ ವಾತ, ಪಿತ್ತ, ಕಫದ ಸಮಸ್ಯೆ ಇದ್ದರೆ ಅದನ್ನು ಸಮತೋಲನಗೊಳಿಸುವಂತಹ ಆಹಾರ ಸೇವಿಸಿ. ಹಾಗೇ ನಿಮಗೆ ಗ್ಯಾಸ್ ಸಮಸ್ಯೆ ಇದ್ದರೆ ಗ್ಯಾಸ್ ಉತ್ಪತ್ತಿ ಮಾಡುವಂತಹ ಆಹಾರವನ್ನು ಸೇವಿಸಬೇಡಿ. ಪ್ರತಿದಿನ ಹಣ್ಣುಗಳು ಮತ್ತು ಒಣ ಹಣ್ಣುಗಳನ್ನು ಸೇವಿಸಿ. ತರಕಾರಿಗಳನ್ನು ಹೆಚ್ಚು ಹೆಚ್ಚು ಸೇವಿಸಿ.
ಹಾಗೇ ಪ್ರತಿದಿನ ಬೆಳಿಗ್ಗೆ 7ರಿಂದ 8 ಗಂಟೆಯೊಳಗೆ ಉಪಹಾರ ಸೇವಿಸಿ. 1-2 ಗಂಟೆಯೊಳಗೆ ಊಟ ಮಾಡಿ. ರಾತ್ರಿಯ ಊಟವನ್ನು 8 ಗಂಟೆಯೊಳಗೆ ಮಾಡಿ. ಹಾಗೇ ಆಹಾರದಲ್ಲಿ ಕಚ್ಚಾ ಸಲಾಡ್ ಅನ್ನು ಸೇವಿಸಬೇಡಿ. ಊಟವಾದ ತಕ್ಷಣ ನೀರನ್ನು ಕುಡಿಯಬೇಡಿ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…