-ಪಾಲಕ್ ಸೊಪ್ಪಿನಲ್ಲಿ ಕಬ್ಬಿಣಾಂಶ, ವಿಟಮಿನ್ ಎ, ಸಿ, ಬೀಟಾ ಕ್ಯಾರೋಟಿನ್ ಮುಂತಾದ ಹಲವು ಪೋಷಕಾಂಶಗಳಿವೆ. ಇದು ರಕ್ತಹೀನತೆ ಸಮಸ್ಯೆಯನ್ನು ತಡೆಯುತ್ತದೆ ಮತ್ತು ಕ್ಯಾನ್ಸರ್ ಕೋಶ ಬೆಳವಣಿಗೆ , ಕಣ್ಣಿನ ಕಾಯಿಲೆಗಳ ಅಪಾಯದಿಂದ ದೂರವಿರಿಸುತ್ತದೆ.
-ಈರುಳ್ಳಿ ಸೊಪ್ಪುಗಳನ್ನು ಸೇವಿಸಿ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಗೊಳಿಸುತ್ತದೆ. ತ್ವಚೆ ಹೊಳಪು , ದೃಷ್ಟಿಯನ್ನು ಹೆಚ್ಚಿಸುತ್ತದೆ. ಚಳಿಗಾಲದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಇದು ಶೀತದಿಂದ ಕಾಪಾಡುತ್ತದೆ. ಹಾಗೇ ಇದು ಕೊಲೆಸ್ಟ್ರಾಲ್, ಸಂಧಿವಾತ, ಅಸ್ತಮಾ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.
-ಮೆಂತ್ಯ ಸೊಪ್ಪಿನಲ್ಲಿ ಕ್ಯಾಲ್ಸಿಯಂ, ಮೆಗ್ನಿಶಿಯಂ, ಸತು, ತಾಮ್ರ ಮುಂತಾದ ಹಲವು ಪೋಷಕಾಂಶಗಳಿವೆ. ಇದು ಕೀಲುನೋವು, ತೂಕ ಹೆಚ್ಚಳ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗೇ ಮಧುಮೇಹ ಮತ್ತು ಹೈಬಿಪಿ , ಅಜೀರ್ಣ ಸಮಸ್ಯೆ ಇರುವವರಿಗೆ ತುಂಬಾ ಉತ್ತಮ.
-ಮೂಲಂಗಿ ಸೊಪ್ಪಿನಲ್ಲಿ ಕ್ಯಾಲ್ಸಿಯಂ, ಅಯೋಡಿನ್, ಮೆಗ್ನಿಶಿಯಂ, ರಂಜಕ ಮುಂತಾಹ ಅನೇಕ ಪೋಷಕಾಂಶಗಳಿವೆ. ಇದು ಕಿಡ್ನಿಗೆ ಸಂಬಂಧಪಟ್ಟ ಕಾಯಿಲೆಗಳನ್ನು ನಿವಾರಿಸುತ್ತದೆ. ಹಾಗೇ ಇದು ನಿದ್ರಾಹೀನತೆ, ಆಯಾಸ, ಗಂಟಲು ನೋವು, ಮಲಬದ್ಧತೆ ಸಮಸ್ಯೆಯನ್ನು ದೂರಮಾಡುತ್ತದೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…