ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಅರಿಶಿನದ ಹಾಲನ್ನು ಕುಡಿಯಿರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳಿರುವುದರಿಂದ ಇದು ಉಸಿರಾಟದ ಸಮಸ್ಯೆಗೆ ಕಾರಣವಾಗುವಂತಹ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.
ಹಾಗೇ ಪ್ರತಿದಿನ ಶುಂಠಿಯನ್ನು ಸೇವಿಸಿ. ಇದರಲ್ಲಿ ಕೂಡ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುವ ಗುಣವಿದೆ. ಇದು ಕೂಡ ಉಸಿರಾಟದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.
ಮಳೆಗಾಲದಲ್ಲಿ ಉಸಿರಾಟದ ಸಮಸ್ಯೆಗಳನ್ನು ದೂರ ಮಾಡಲು ಗಡಮೂಲಿಕೆ ಚಹಾಗಳನ್ನು ಸೇವಿಸಿ. ದಾಲ್ಚಿನ್ನಿ, ತುಳಸಿ, ಶುಂಠಿ, ಜೇನುತುಪ್ಪ, ನಿಂಬೆಯಿಂದ ತಯಾರಿಸಿದ ಚಹಾವನ್ನು ಸೇವಿಸಿ.
ಮಳೆಗಾಲದಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಜೇನುತುಪ್ಪದಲ್ಲಿ ಕರಿಮೆಣಸಿನ ಪುಡಿಯನ್ನು ಬೆರೆಸಿ ಸೇವಿಸಿ. ಇದು ಶೀತ, ಕಫದಿಂದ ಮುಕ್ತಿ ನೀಡುತ್ತದೆ. ಇದರಿಂದ ಉಸಿರಾಟದ ಸಮಸ್ಯೆ ಕಾಡುವುದಿಲ್ಲ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…