Kannada Duniya

ಮಧುಮೇಹವನ್ನು ನಿಯಂತ್ರಿಸಲು ಪ್ರತಿದಿನ ಈ ಹಸಿರು ರಸವನ್ನು ಕುಡಿಯಿರಿ…..!

ಇತ್ತೀಚಿನ ದಿನಗಳಲ್ಲಿ ಮಧುಮೇಹ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಹಾಗಾಗಿ ಪೌಷ್ಟಿಕ ತಜ್ಞರ ಪ್ರಕಾರ ಹಸಿರು ರಸದಿಂದ ನೀವು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ. ಹಾಗಾಗಿ ಈ ಹಸಿರು ರಸವನ್ನು ಸೇವಿಸಿ ಮಧುಮೇಹವನ್ನು ನಿಯಂತ್ರಿಸಿಕೊಳ್ಳಿ.

ಈ ರಸ ತಯಾರಿಸಲು ಹಸಿರು ಸೇಬು 1, ಸ್ವಲ್ಪ ಪಾಲಕ್ ಎಲೆಗಳು, ಒಂದು ತುಂಡು ಶುಂಠಿಯನ್ನು ಸೇರಿಸಿ ಚೆನ್ನಾಗಿ ರುಬ್ಬಿ ರಸವನ್ನು ತೆಗೆಯಿರಿ. ಅದಕ್ಕೆ ನಿಂಬೆರಸವನ್ನು ಮಿಶ್ರಣ ಮಾಡಿ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ.

Ginger for pregnant women: ಗರ್ಭಾವಸ್ಥೆಯಲ್ಲಿ ಶುಂಠಿ ಬಳಸಿದರೆ ಏನಾಗುತ್ತದೆ ಗೊತ್ತಾ…?

ಇದು ದೇಹಕ್ಕೆ ಪೌಷ್ಟಿಕಾಂಶವನ್ನು ಒದಗಿಸುತ್ತದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದ್ದು, ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...