ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಸಂಧಿವಾತ ಸಮಸ್ಯೆಗಳು ಕಾಡುತ್ತದೆ. ಇದು ವಯಸ್ಕರಲ್ಲಿ ಕಾಣಿಸಿಕೊಳ್ಳುವುದು ಸಹಜ. ಆದರೆ ಇದು ಈಗ ಯುವಕರಲ್ಲಿಯೂ ಕಂಡುಬರುತ್ತಿದೆ. ಹಾಗಾದ್ರೆ ಸಸ್ಯಹಾರ ಸೇವಿಸುವುದರಿಂದ ಸಂಧಿವಾತ ಸಮಸ್ಯೆ ನಿವಾರಣೆಯಾಗುತ್ತದೆಯೇ? ಎಂಬುದನ್ನು ತಿಳಿಯಿರಿ.
ಸಸ್ಯಹಾರವು ಸಂಧಿವಾತವನ್ನು ತಡೆಗಟ್ಟಲು ಮತ್ತು ಈ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ. ಸಸ್ಯಹಾರದಲ್ಲಿ ಖನಿಜಗಳು, ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ.
Eye Swelling and Dark circles:ನಿಮ್ಮ ‘ಕಣ್ಣಿನ ಊತ’ ಮತ್ತು ‘ಕಪ್ಪು ಕಲೆ’ ಎರಡನ್ನೂ ಹೋಗಲಾಡಿಸಲು ಈ ವಸ್ತುವನ್ನು ಹಚ್ಚಿ…!
ಹಾಗಾಗಿ ಸಸ್ಯಹಾರ ಸೇವಿಸುವುದರಿಂದ ಕೀಲು ನೋವು ಮತ್ತು ಊತ ಕಡಿಮೆಯಾಗುತ್ತದೆ. ಹಾಗೇ ಇದರಲ್ಲಿರುವ ಪೋಷಕಾಂಶಗಳು ಮೂಳೆಗಳ ಬೆಳವಣಿಗೆಗೆ ಸಹಕಾರಿಯಾಗಿದೆ. ಇದು ತೂಕವನ್ನ ಕಡಿಮೆ ಮಾಡುತ್ತದೆ. ಹಾಗೇ ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ.