ದೇಹಕ್ಕೆ ಸಾಕಷ್ಟು ನೀರು ದೊರೆಯದೇ ಇರುವುದು ಇದಕ್ಕೆ ಮುಖ್ಯ ಕಾರಣ. ಜಂಕ್ ಫುಡ್ ಸೇವನೆ, ಮದ್ಯಪಾನ,ಧೂಮಪಾನ, ಅತಿಯಾದ ಆಹಾರ ಸೇವನೆಯಿಂದ ಈ ಸಮಸ್ಯೆ ಉದ್ಭವಿಸುತ್ತದೆ. ಕ್ರಮೇಣ ಇದೇ ಕಾರಣಕ್ಕೆ ವಾಯು ಸಮಸ್ಯೆಗಳು, ತಲೆನೋವು, ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮೊಡವೆ, ಬಾಯಿಯಲ್ಲಿ ಹುಣ್ಣು, ನಿದ್ರಾಹೀನತೆಗೂ ಇದು ಕಾರಣವಾಗುವುದುಂಟು.
ಇದರ ನಿವಾರಣೆಗೆ ನೀವು ಆಹಾರ ಪದ್ಧತಿಯನ್ನೇ ಬದಲಾಯಿಸಬೇಕಿದೆ. ಯಾವುದೇ ಆಹಾರ ಸೇವಿಸಿದ ಬಳಿಕ ಸಾಕಷ್ಟು ನೀರು ಕುಡಿಯಲು ಮರೆಯದಿರಿ. ತಣ್ಣಗಿನ ಆಹಾರ, ಪಾನೀಯಗಳು, ಡ್ರೈ ಫ್ರುಟ್ ಗಳು, ಸಲಾಡ್ ಗಳಿಂದ ದೂರವಿರಿ. ಬೆಚ್ಚಗಿನ ಹಾಗೂ ಬೇಯಿಸಿದ ತರಕಾರಿಗಳನ್ನು ಸೇವಿಸಿ.
-ಆಯುರ್ವೇದದಲ್ಲಿ ದೊರೆಯುವ ತ್ರಿಫಲವು ನಿಮ್ಮ ಸಮಸ್ಯೆಯನ್ನು ದೂರಮಾಡುತ್ತದೆ. ಇದು ವಾಯು ಹಾಗೂ ಅಜೀರ್ಣ ಸಮಸ್ಯೆಯನ್ನೂ ದೂರ ಮಾಡುತ್ತದೆ.
-ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ಹಾಲಿಗೆ ಒಂದು ಚಮಚ ತುಪ್ಪವನ್ನು ಬೆರೆಸಿ ಸೇವಿಸುವುದರಿಂದ ವಾತ ಮತ್ತು ಪಿತ್ತದ ಸಮಸ್ಯೆ ದೂರವಾಗುತ್ತದೆ.
-ಹುಣಸೆ ಹಣ್ಣಿನ ನೀರಿಗೆ ಬೆಲ್ಲ ಸೇರಿಸಿ ಶರಬತ್ ತಯಾರಿಸಿ ಕುಡಿಯುವುದರಿಂದಲೂ ಈ ಸಮಸ್ಯೆಯನ್ನು ದೂರ ಮಾಡಬಹುದು.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…