Diabetes : ಮೆಂತ್ಯಕಾಳಿನಿಂದ ಮಧುಮೇಹ ನಿಯಂತ್ರಿಸಿ…!

ಮಧುಮೇಹಿಗಳು ಮೆಂತೆ ಕಾಳನ್ನು ಬಳಸಿ ತಮ್ಮ ಸಕ್ಕರೆ ಕಾಯಿಲೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬಹುದು. ಹೇಗೆನ್ನುತ್ತೀರಾ?

ಮಧುಮೇಹ ಸಮಸ್ಯೆ ಬಂದಾಕ್ಷಣ ಕೆಲವಷ್ಟು ವಸ್ತುಗಳ ಸೇವನೆಯಿಂದ ದೂರ ಉಳಿಯಬೇಕಾಗುವುದು ಅನಿವಾರ್ಯ.ಅಂಥ ಸಂದರ್ಭದಲ್ಲಿ ಮೆಂತ್ಯ ಕಾಳು ನಿಮಗೆ ಆಪದ್ಭಾಂಧವನಾಗಿ ನೆರವಾಗುತ್ತದೆ.

Sun exposure: ಬಿಸಿಲಿನಲ್ಲಿ ದೀರ್ಘಕಾಲವಿರುವುದರಿಂದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯ ಕಡಿಮೆಯಾಗುತ್ತದೆಯಂತೆ..

ಹಿಂದಿನ ರಾತ್ರಿ ಮೆಂತ್ಯ ಕಾಳನ್ನು ನೆನೆಸಿಟ್ಟು ಮರುದಿನ ಬೆಳಗ್ಗೆ ಎದ್ದಾಕ್ಷಣ ನೀರಿನ ಸಮೇತ ಸೇವಿಸುವುದರಿಂದ ಹೆಚ್ಚಿರುವ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.

ಮೆಂತ್ಯ ಕಾಳನ್ನು ಮೊಳಕೆ ಬರಿಸಿಯೂ ಸೇವನೆ ಮಾಡಬಹುದು. ಎರಡು ದಿನ ಮೊದಲೇ ನೆನೆಸಿ ಮೊದಲ ದಿನ ಬೆಳಗ್ಗೆ ನೀರು ಸೋಸಿ ಸ್ವಚ್ಛವಾದ ಬಟ್ಟೆಯಲ್ಲಿ ಕಟ್ಟಿ ನೆನೆಹಾಕಿ. ಮತ್ತೂ ಒಂದು ದಿನದ ಬಳಿಕ ತೆರೆದು ನೋಡಿದರೆ ಅದು ಮೊಳಕೆ ಒಡೆದಿರುತ್ತದೆ. ಇದನ್ನು ದಿನಕ್ಕೊಮ್ಮೆ ತಿಂದರೆ ಸಾಕು.

ದಾಲ್ಚಿನ್ನಿ ಬಳಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಿ

ಮೆಂತ್ಯ ಕಾಳಿನಂತೆ ಮೆಂತೆ ಸೊಪ್ಪು ಕೂಡಾ ಮಧು ಮೇಹಿಗಳಿಗೆ ಬಹಳ ಒಳ್ಳೆಯದು. ಈ ಸೊಪ್ಪನ್ನು ವಿವಿಧ ತರಕಾರಿಗಳ ಜೊತೆ ಸೇರಿಸಿ ಪಲ್ಯ, ಸಾಂಬಾರು ತಯಾರಿಸಬಹುದು.

Methi seeds,leaves are very useful in keeping diabetes in check.Read to know how to use them for diabetes control.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago