ಮಧುಮೇಹಿಗಳಾಗಿದ್ದರೆ ಕಣ್ಣಿನ ಆರೋಗ್ಯಕ್ಕಾಗಿ ಈ ಆಹಾರಗಳನ್ನು ಸೇವಿಸಿ…!

ಪ್ರಪಂಚದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ವ್ಯಕ್ತಿಗಳ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವುದರಿಂದ ಮಧುಮೇಹ ಸಮಸ್ಯೆ ಕಾಡುತ್ತದೆ. ಇದರಿಂದ ಹೃದಯ ಮತ್ತು ಕಣ್ಣಿನ ಸಮಸ್ಯೆಗಳಂತಹ ಅನೇಕ ಗಂಭೀರ ರೋಗಗಳ ಅಪಾಯ ಹೆಚ್ಚಾಗಬಹುದು. ಹಾಗಾಗಿ ಮಧುಮೇಹಿಗಳು ಕಣ್ಣಿನ ಬಗ್ಗೆ ಕಾಳಜಿವಹಿಸುವುದು ಅಗತ್ಯ. ಅದಕ್ಕಾಗಿ ಈ ಆಹಾರ ಸೇವಿಸಿ.

-ಸಕ್ಕರೆ ರೋಗಿಗಳು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸವನ್ನು ಸೇವಿಸಿ. ಇದು ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.

-ಏಲಕ್ಕಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಕಣ್ಣುಗಳಿಗೆ ತಂಪನ್ನು ನೀಡುತ್ತದೆ. ಮತ್ತು ದೃಷ್ಟಿಯನ್ನು ಸುಧಾರಿಸುತ್ತದೆ.

-ಕಣ್ಣಿನ ಆರೋಗ್ಯಕ್ಕೆ ಕಬ್ಬಿಣಾಂಶ ಬಹಳ ಮುಖ್ಯ. ಹಾಗಾಗಿ ದೃಷ್ಟಿ ಹೆಚ್ಚಿಸಲು ನೀವು ಹಸಿರು ಎಲೆಗಳ ತರಕಾರಿಗಳನ್ನು ಸೇವಿಸಬಹುದು.

-ವಾಲ್ ನಟ್ಸ್ ನಲ್ಲಿರುವ ವಿಟಮಿನ್ ಇ ಮತ್ತು ಕೊಬ್ಬಿನಾಮ್ಲಗಳು ಕಣ್ಣಿನ ಆರೋಗ್ಯಕ್ಕೆ ಬಹಳ ಮುಖ್ಯ. ಹಾಗಾಗಿ ದೀರ್ಘಕಾಲದವರೆಗೆ ಕಣ್ಣುಗಳನ್ನು ಆರೋಗ್ಯವಾಗಿಡಲು ವಾಲ್ ನಟ್ಸ್ ಅನ್ನು ಆಹಾರದಲ್ಲಿ ಸೇರಿಸಿ.

Vastu tips : ತಿಜೋರಿ ಯಾವಾಗಲೂ ಹಣದಿಂದ ತುಂಬಿರಲು, ಇವುಗಳಲ್ಲಿ ಯಾವುದಾದರೂ ಒಂದು ವಸ್ತುವನ್ನು ಇಟ್ಟುಕೊಂಡರೆ ಹಣದ ಕೊರತೆ ಇರುವುದಿಲ್ಲ….!

-ಸಕ್ಕರೆ ರೋಗಿಗಳು ಕಣ್ಣಿನ ಆರೋಗ್ಯ ಕಾಪಾಡಲು ಬಾದಾಮಿಯನ್ನು ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ.

-ಹಾಗೇ ಸಿಹಿ ಪದಾರ್ಥಗಳು, ಮೈದಾ ಹಿಟ್ಟಿನ ಪದಾರ್ಥಗಳು, ಮತ್ತು ತಂಪು ಪಾನೀಯಗಳಿಂದ ದೂರವಿರಿ. ತಂಬಾಕು ಮತ್ತು ಮದ್ಯದಂತಹ ಮಾದಕ ವಸ್ತುಗಳಿಂದ ದೂರವಿರಿ.

 

 

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago