ಅರಳೀಮರದ ಎಲೆಗಳನ್ನು ಜಗಿಯುವುದರಿಂದ ಒತ್ತಡವನ್ನು ನಿವಾರಿಸಬಹುದು. ಇದು ದೇಹವನ್ನು ಆರೋಗ್ಯಕರವಾಗಿರಿಸುತ್ತದೆ.
ಹಾಗೇ ಅರಳೀಮರದ ಎಲೆಗಳನ್ನು ರುಬ್ಬಿಕೊಂಡು ಒಂದು ತಿಂಗಳ ಕಾಲ ಕುಡಿಯಿರಿ. ಇದರಿಂದ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ.
ಇದು ಗ್ಯಾಸ್, ಆ್ಯಸಿಡಿಟಿ ಮತ್ತು ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಹಾಗಾಗಿ ಇದನ್ನು ಪಿತ್ತರಸ ವಿನಾಶಕ ಎಂದು ಪರಿಗಣಿಸುತ್ತಾರೆ.ಅರಳೀಮರದ ಎಲೆಗಳ ರಸ ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಯು ದೂರವಾಗುತ್ತದೆ.
ಅರಳೀಮರದ ತೊಗಟೆಯಲ್ಲಿ ಕೂಡ ಔಷಧೀಯ ಗುಣಗಳಿವೆ.ಹಾಗಾಗಿ ಹುಣ್ಣು, ಮೊಡವೆಗಳಂತಹ ಚರ್ಮದ ಸಮಸ್ಯೆಗಳನ್ನು ಇದರಿಂದ ನಿವಾರಿಸಬಹುದು.
ಅರಳೀಮರದ ಎಲೆಗಳಿಂದ ರಸ ತೆಗೆದು ಅದನ್ನು ಮೊಡವೆಗಳ ಮೇಲೆ ಹಚ್ಚಿದರೆ ಅದು ನಿವಾರಣೆಯಾಗುತ್ತದೆ. ಹಾಗೇ ಅದರ ತೊಗಟೆ ಮತ್ತು ಎಲೆಗಳನ್ನು ರುಬ್ಬಿ ಮುಖಕ್ಕೆ ಹಚ್ಚಿದರೆ ಸುಕ್ಕುಗಳು ನಿವಾರಣೆಯಾಗುತ್ತದೆ ಮತ್ತು ಚರ್ಮ ಬಣ್ಣ ಬೆಳ್ಳಗಾಗುತ್ತದೆ.
Medicinal benefits of Peepal tree leaves and bark
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…