ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ವ್ಯಕ್ತಿಯ ಸ್ವಭಾವ, ವ್ಯಕ್ತಿತ್ವ ವಿಭಿನ್ನವಾಗಿರುತ್ತದೆ. ಹಾಗೇ ಅವರ ಇಷ್ಟಕಷ್ಟಗಳು ಕೂಡ ಬೇರೆ ಬೇರೆಯಾಗಿರುತ್ತದೆ.
ಕೆಲವರು ಅದೃಷ್ಟವನ್ನು ನಂಬಿದರೆ, ಕೆಲವರು ಕರ್ಮವನ್ನು ನಂಬುತ್ತಾರೆ. ಕರ್ಮದ ಮೂಲಕ ಜೀವನವನ್ನು ಬದಲಾಯಿಸುತ್ತಾರೆ. ಅಂತಹ ರಾಶಿಚಕ್ರದವರು ಯಾರೆಂಬುದನ್ನು ತಿಳಿದುಕೊಳ್ಳೋಣ.
ವೃಷಭ : ಇವರು ಕಷ್ಟಪಟ್ಟು ದುಡಿಯುತ್ತಾರೆ. ಬೇಗನೆ ಆಯಾಸಗೊಳ್ಳುವುದಿಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸುತ್ತಾರೆ. ಇವರು ತಮ್ಮ ಪರಿಶ್ರಮದಿಂದಲೇ ಶ್ರೀಮಂತರಾಗುತ್ತಾರೆ.
ಮಕರ : ಇವರು ಕಷ್ಟಪಟ್ಟು ದುಡಿಯುತ್ತಾರೆ, ಎಲ್ಲಾ ಕೆಲಸಗಳನ್ನು ಸಮಯಕ್ಕೆ ಮುಂಚಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ಜೀವನದಲ್ಲಿ ಉನ್ನತ ಸ್ಥಾನವನ್ನು ಪಡೆಯುತ್ತಾರೆ. ಬುದ್ಧಿವಂತಿಕೆಯಿಂದ ಇವರು ಏನನ್ನಾದರೂ ಸಾಧಿಸುತ್ತಾರೆ.
ಕನ್ಯಾ : ಇವರು ತುಂಬಾ ಶ್ರಮಜೀವಿಗಳು. ಜೀವನದಲ್ಲಿ ಸವಾಲುಗಳನ್ನು ಧೈರ್ಯದಿಂದ ಎದುರಿಸುತ್ತಾರೆ. ಜೀವನದಲ್ಲಿ ಸಾಕಷ್ಟು ಪ್ರಗತಿಯನ್ನು ಸಾಧಿಸುತ್ತಾರೆ. ಇವರು ತುಂಬಾ ಬುದ್ಧಿವಂತರು ಮತ್ತು ಆ ಮೂಲಕ ಹಣವನ್ನು ಗಳಿಸುತ್ತಾರೆ.
ಕುಂಭ : ಇವರು ಒಮ್ಮೆ ಕೆಲಸವನ್ನು ಮಾಡಲು ಮನಸ್ಸು ಮಾಡಿದರೆ ಅದರಲ್ಲಿ ಯಶಸ್ಸು ಕಾಣದೆ ಹಿಂತಿರುಗುವುದಿಲ್ಲ. ಇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ. ಇವರು ಕಠಿಣ ಪರಿಶ್ರಮದಿಂದಲೇ ಜೀವನದಲ್ಲಿ ಮುಂದೆ ಬರುತ್ತಾರೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…