Kannada Duniya

ಆಗಸ್ಟ್ 18ರಂದು ಮಂಗಳನು ಕನ್ಯಾರಾಶಿಗೆ ಪ್ರವೇಶ; ಈ ರಾಶಿಯವರ ಸಂಪತ್ತು ಹೆಚ್ಚಾಗಲಿದೆ….!

ಜ್ಯೋತಿಷ್ಯಶಾಸ್ತ್ರದಲ್ಲಿ ಮಂಗಳನನ್ನು ಧೈರ್ಯದ ಸಮಕೇತವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಆಗಸ್ಟ್ 18ರಂದು ಮಂಗಳನು ಕನ್ಯಾರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಈ ರಾಶಿಯವರಿಗೆ ಶುಭವಾಗಲಿದೆ.

ಕಟಕ ರಾಶಿ : ಈ ಸಮಯದಲ್ಲಿ ಶತ್ರುಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸುವುದಿಲ್ಲ. ನಿಮ್ಮ ಧೈರ್ಯ ಹೆಚ್ಚಾಗಲಿದೆ. ನೀವು ವ್ಯವಹಾರದಲ್ಲಿ ಉತ್ತಮ ಲಾಭವನ್ನು ಕಾಣುತ್ತೀರಿ. ಈ ಸಮಯ ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿದೆ.

ವೃಶ್ಚಿಕ ರಾಶಿ: ನಿಮ್ಮ ಆದಾಯ ಹೆಚ್ಚಾಗಲಿದೆ. ನಿಮ್ಮ ಆಸೆಗಳು ಈಡೇರಲಿದೆ. ನೀವು ಸಾಲವನ್ನು ಮರುಪಾವತಿ ಮಾಡುತ್ತೀರಿ.

Garuda Purana : ಈ ಜನರ ಮನೆಯಲ್ಲಿ ಎಂದಿಗೂ ಆಹಾರವನ್ನು ಸೇವಿಸಬೇಡಿ, ನೀವು ನರಕವನ್ನು ಅನುಭವಿಸುತ್ತೀರಿ….!

ಧನು ರಾಶಿ : ನೀವು ಎಲ್ಲಾ ಕ್ಷೇತ್ರದಲ್ಲಿ ಯಶಸ್ಸನ್ನು ಕಾಣುತ್ತೀರಿ. ನಿಮ್ಮ ವೃತ್ತಿ ಜೀವನ ಉತ್ತಮವಾಗಿರಲಿದೆ. ವ್ಯಾಪಾರದಲ್ಲಿಯೂ ಕೂಡ ಯಶಸ್ಸನ್ನು ಕಾಣುತ್ತೀರಿ.

.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...