ಜ್ಯೋತಿಷ್ಯಶಾಸ್ತ್ರದಲ್ಲಿ ಮಂಗಳನನ್ನು ಧೈರ್ಯದ ಸಮಕೇತವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಆಗಸ್ಟ್ 18ರಂದು ಮಂಗಳನು ಕನ್ಯಾರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಈ ರಾಶಿಯವರಿಗೆ ಶುಭವಾಗಲಿದೆ.
ಕಟಕ ರಾಶಿ : ಈ ಸಮಯದಲ್ಲಿ ಶತ್ರುಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸುವುದಿಲ್ಲ. ನಿಮ್ಮ ಧೈರ್ಯ ಹೆಚ್ಚಾಗಲಿದೆ. ನೀವು ವ್ಯವಹಾರದಲ್ಲಿ ಉತ್ತಮ ಲಾಭವನ್ನು ಕಾಣುತ್ತೀರಿ. ಈ ಸಮಯ ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿದೆ.
ವೃಶ್ಚಿಕ ರಾಶಿ: ನಿಮ್ಮ ಆದಾಯ ಹೆಚ್ಚಾಗಲಿದೆ. ನಿಮ್ಮ ಆಸೆಗಳು ಈಡೇರಲಿದೆ. ನೀವು ಸಾಲವನ್ನು ಮರುಪಾವತಿ ಮಾಡುತ್ತೀರಿ.
Garuda Purana : ಈ ಜನರ ಮನೆಯಲ್ಲಿ ಎಂದಿಗೂ ಆಹಾರವನ್ನು ಸೇವಿಸಬೇಡಿ, ನೀವು ನರಕವನ್ನು ಅನುಭವಿಸುತ್ತೀರಿ….!
ಧನು ರಾಶಿ : ನೀವು ಎಲ್ಲಾ ಕ್ಷೇತ್ರದಲ್ಲಿ ಯಶಸ್ಸನ್ನು ಕಾಣುತ್ತೀರಿ. ನಿಮ್ಮ ವೃತ್ತಿ ಜೀವನ ಉತ್ತಮವಾಗಿರಲಿದೆ. ವ್ಯಾಪಾರದಲ್ಲಿಯೂ ಕೂಡ ಯಶಸ್ಸನ್ನು ಕಾಣುತ್ತೀರಿ.
.