Kannada Duniya

ಕೃಷ್ಣಾಷ್ಟಮಿಯ ದಿನ ಈ ಪರಿಹಾರ ಮಾಡಿದರೆ ಹಣಕಾಸಿನ ಸಮಸ್ಯೆ ನಿವಾರಣೆಯಾಗುತ್ತದೆಯಂತೆ….!

ಹಿಂದೂ ಕ್ಯಾಲೆಂಡರ್ ನ ಪ್ರಕಾರ ಭಾದ್ರಪದ ಮಾಸದ ಶುಕ್ಲ ಪಕ್ಷದ ಅಷ್ಟಮಿ ತಿಥಿಯ ದಿನ ಕೃಷ್ಣಾಷ್ಟಮಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಸೆಪ್ಟೆಂಬರ್ 6 ರಂದು ಕೃಷ್ಣಾಷ್ಟಮಿ ಬಂದಿದೆ. ಹಾಗಾಗಿ ಈ ದಿನ ಹಣಕಾಸಿನ ಸಮಸ್ಯೆಯನ್ನು ನಿವಾರಿಸಲು ಈ ಪರಿಹಾರವನ್ನು ಮಾಡಿ.

ಈ ದಿನ 7 ಜನ ಹುಡುಗಿಯರನ್ನು ಕರೆದು ಖೀರ್ ಅಥವಾ ಬಿಳಿ ಸಿಹಿತಿಂಡಿಗಳನ್ನು ನೀಡಿ. ಇದರಿಂದ ನಿಮ್ಮ ಆದಾಯ ಹೆಚ್ಚಾಗುತ್ತದೆ.

ಈ ದಿನ ಕೃಷ್ಣನಿಗೆ ಕೇಸರಿ ಮಿಶ್ರಿತ ಹಾಲಿನಿಂದ ಅಭಿಷೇಕ ಮಾಡಿ. ಇದನ್ನು ಮಾಡುವುದರಿಂದ ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ.

ಕೃಷ್ಣಾಷ್ಟಮಿಯ ದಿನ ವೀಳ್ಯದೆಲೆಯನ್ನು ಕೃಷ್ಣನಿಗೆ ಅರ್ಪಿಸಿ. ಇದರಿಂದ ಸಂಪತ್ತು ಹೆಚ್ಚಾಗುತ್ತದೆಯಂತೆ.

ತಮಿಳುನಾಡಿನಲ್ಲಿ ನೀವು ಭೇಟಿ ನೀಡಲೇಬೇಕಾದ ಸ್ಥಳಗಳು ಇಲ್ಲಿವೆ…!

ಈ ದಿನ ರಾಧಾ ಕೃಷ್ಣ ದೇವಸ್ಥಾನಕ್ಕೆ ಹೋಗಿ ಕೃಷ್ಣನಿಗೆ ಹಳದಿ ಹೂವಿನ ಹಾರವನ್ನು ಅರ್ಪಿಸಿ. ಇದರಿಂದ ಕೃಷ್ಣನ ಕೃಪೆ ದೊರೆಯುತ್ತದೆಯಂತೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...