ಮೇಷ ರಾಶಿ : ಇವರ ಮೇಲೆ ಗಣೇಶನ ವಿಶೇಷ ಅನುಗ್ರಹವಿದೆ. ಇವರು ಬಹಳ ಬುದ್ಧಿವಂತರು. ಎಲ್ಲದರಲ್ಲೂ ಪರಿಣತರು. ಇವರಿಗೆ ಗಣೇಶನ ಕೃಪೆಯಿಂದ ಯಶಸ್ಸು ಸಿಗುತ್ತದೆ. ಹಾಗಾಗಿ ನಿಯಮಕ್ಕನುಸಾರವಾಗಿ ಗಣಪತಿಯನ್ನು ಪ್ರತಿನಿತ್ಯ ಪೂಜಿಸಬೇಕು.
ಮಿಥುನ ರಾಶಿ : ಇವರಿಗೂ ಕೂಡ ಗಣಪತಿಯ ಕೃಪೆ ಇರುತ್ತದೆ. ಇವರು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಯಶಸ್ಸನ್ನು ಸಾಧಿಸುತ್ತಾರೆ. ಹಾಗಾಗಿ ಇವರು ಪ್ರತಿದಿನ ಗಣಪತಿಯ ಪೂಜೆ ಮಾಡಬೇಕು. ಇವರು ಬಹಳ ಬುದ್ಧಿವಂತರಾಗಿರುತ್ತಾರೆ.
ಮಕರ ರಾಶಿ : ಇವರ ಮೇಲೆ ಗಣೇಶನ ದಯೆ ಇರುತ್ತದೆ. ಇವರನ್ನು ಕುರುಡಾಗಿ ನಂಬಬಹುದು. ಇವರ ಮನಸ್ಸು ಬಹಳ ಪರಿಶುದ್ಧವಾಗಿರುತ್ತದೆ. ಇವರು ಶಿಕ್ಷಣ ಕ್ಷೇತ್ರದಲ್ಲೂ ಬಹಳ ಹೆಸರು ಗಳಿಸುತ್ತಾರೆ. ಹಾಗಾಗಿ ಇವರು ಪ್ರತಿದಿನ ಗಣಪತಿಯ ಪೂಜೆ ಮಾಡಬೇಕು.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…