ಬುಧಗ್ರಹ ದೋಷದಿಂದ ಈ ರೋಗಗಳು ಬರುತ್ತದೆಯಂತೆ…!

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಜಾತಕದಲ್ಲಿ ಗ್ರಹಗಳು ಯಾವುದೇ ಸ್ಥಾನದಲ್ಲಿದ್ದರೆ ಅದರ ಪರಿಣಾಮ ವ್ಯಕ್ತಿಯ ಜೀವನದ ಮೇಲಾಗುತ್ತದೆಯಂತೆ.ಅದರಂತೆ ನಿಮ್ಮ ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಅದರಿಂದ ಈ ರೋಗಗಳು ಕಾಡುತ್ತದೆಯಂತೆ.

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಾತಕದಲ್ಲಿ ಬುಧ ಗ್ರಹವು ಅಶುಭವಾಗಿದ್ದರೆ ವ್ಯಕ್ತಿಯು ಮಾತನಾಡುವ ಸಮಸ್ಯೆಗಳನ್ನು ಎದುರಿಸುತ್ತಾನೆ. ನರಶೂಲೆ, ಕಿವುಡುತನ, ದೇಹಕ್ಕೆ ಸಂಬಂಧಿಸಿದ ಕಾಯಿಲೆಗಳು, ಬಾಯಿ, ಗಂಟಲು ಮತ್ತು ಮೂಗು, ಚರ್ಮ ರೋಗಗಳು, ಅತಿಯಾಗಿ ಬೆವರುವುದು, ನರಗಳ ಸಮಸ್ಯೆ ಕಾಡುತ್ತದೆ.

ಈ ದಿಕ್ಕಿನಲ್ಲಿ ಗಿಡಗಳನ್ನು ನೆಡಬೇಡಿ… ಇದರಿಂದ ಆರ್ಥಿಕ ಸಮಸ್ಯೆ ಕಾಡುತ್ತದೆ…!

ಜಾತಕದಲ್ಲಿ ಬುಧ ಗ್ರಹವು ದುರ್ಬಲವಾಗಿದ್ದರೆ 4 ಮುಖದ ರುದ್ರಾಕ್ಷಿಯನ್ನು ಧರಿಸಿ. ಹಾಗೇ ಬುಧವಾರ ಸೂರ್ಯಾಸ್ತದ ಮೊದಲು ಹಸುವಿಗೆ ಹಸಿರು ಮೇವನ್ನು ತಿನ್ನಿಸಿ. ಹಾಗೇ ಬುಧವಾರದಂದು ಹಸಿರು ಮೊಳಕೆಕಾಳು, ಪಾಲಕ್ ಸೊಪ್ಪು ಅಥವಾ ಹಸಿರು ಪದಾರ್ಥಗಳನ್ನು ದಾನ ಮಾಡಿ.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

4 weeks ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

4 weeks ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

4 weeks ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

4 weeks ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

4 weeks ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

4 weeks ago