Kannada Duniya

ಮಂಗಳನು ಕನ್ಯಾರಾಶಿಗೆ ಪ್ರವೇಶ; ಈ ರಾಶಿಯವರು ಬಹಳ ಜಾಗರೂಕರಾಗಿರಬೇಕು…..!

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಆಗಸ್ಟ್ 18ರಂದು ಮಂಗಳನು ಕನ್ಯಾರಾಶಿಗೆ ಪ್ರವೇಶಿಸಿದ್ದಾನೆ. ಹಾಗಾಗಿ ಕೆಲವು ರಾಶಿಯವರಿಗೆ ಇದರಿಂದ ಒಳ್ಳೆಯದಾದರೆ ಕೆಲವು ರಾಶಿಯವರಿಗೆ ಕೆಟ್ಟದಾಗಲಿದೆಯಂತೆ. ಹಾಗಾದ್ರೆ ಯಾವ ರಾಶಿಯವರು ಎಚ್ಚರಿಕೆಯಿಂದಿರಬೇಕು ಎಂಬುದನ್ನು ತಿಳಿಯಿರಿ.

ವೃಷಭ ರಾಶಿ : ನೀವು ಹಣದ ನಷ್ಟವನ್ನು ಅನುಭವಿಸುತ್ತೀರಿ. ನಿಮ್ಮ ಪ್ರೇಮ ಜೀವನದಲ್ಲಿ ಸಮಸ್ಯೆ ಎದುರಾಗಲಿದೆ. ಹಾಗೇ ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿವಹಿಸಿ.

ಸಿಂಹ ರಾಶಿ : ನೀವು ನಿಮ್ಮ ಮಾತಿನ ಮೇಲೆ ನಿಯಂತ್ರಣವನ್ನಿಟ್ಟುಕೊಳ್ಳಿ. ವ್ಯರ್ಥವಾಗಿ ಟೀಕಿಸುವುದನ್ನು ತಪ್ಪಿಸಿ. ಇದರಿಂದ ಕುಟುಂಬದಲ್ಲಿ ಚರ್ಚೆ ನಡೆಯಬಹುದು. ನಿಮ್ಮ ಸಂಬಂಧ ಕೆಡಬಹುದು.

ಗಿಡವನ್ನು ಈ ದಿಕ್ಕಿನಲ್ಲಿ ನೆಟ್ಟರೆ ಸಂಪತ್ತು ಬರುತ್ತದೆ…!

ಕನ್ಯಾರಾಶಿ : ನೀವು ಕೆಲವು ತೊಂದರೆಗಳನ್ನು ಎದುರಿಸುತ್ತೀರಿ. ನೀವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ.

ಕುಂಭ ರಾಶಿ : ನೀವು ವೃತ್ತಿ ಜೀವನದಲ್ಲಿ ಸಮಸ್ಯೆಗಳನ್ನು ಅನುಭವಿಸುತ್ತೀರಿ. ಆಸ್ತಿಯ ವಿಚಾರದಲ್ಲಿ ಒಡಹುಟ್ಟಿದವರ ಜೊತೆ ಜಗಳವಾಗಬಹುದು. ಕಹಿ ಮಾತುಗಳಿಂದ ಬೇರೆಯವರನ್ನು ನೋಯಿಸಬೇಡಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...