ಕೆಲವರು ಮನೆಯಲ್ಲಿ ಮಣ್ಣಿನ ಮಡಿಕೆಗಳನ್ನು ಬಳಸುತ್ತಾರೆ. ಹಾಗೇ ಮಣ್ಣಿನ ಮಡಿಕೆಗಳನ್ನು ಬಳಸುವುದರಿಂದ ಆರೋಗ್ಯಕ್ಕೂ ಉತ್ತಮ. ಹಾಗಾಗಿ ಮನೆಯಲ್ಲಿ ಮಣ್ಣಿನ ಮಡಿಕೆಗಳನ್ನು ಬಳಸುವಾಗ ಈ ನಿಯಮ ಪಾಲಿಸಿದರೆ ಲಕ್ಷ್ಮಿದೇವಿಯ ಅನುಗ್ರಹ ದೊರೆಯುತ್ತದೆಯಂತೆ.
ಮನೆಗೆ ಮಣ್ಣಿನ ಮಡಿಕೆಯನ್ನು ತಂದು ಅದನ್ನು ಸ್ವಚ್ಛಗೊಳಿಸಿ ಅದರಲ್ಲಿ ನೀರನ್ನು ತುಂಬಿಸಿ ಅದನ್ನು ಹೆಣ್ಣು ಮಗುವಿಗೆ ಕುಡಿಯಲು ನೀಡಿ. ಇದರಿಂದ ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆ.
ಹಾಗೇ ಮನೆಯ ಉತ್ತರ ದಿಕ್ಕಿನಲ್ಲಿ ಮಣ್ಣಿಿನ ಮಡಿಕೆಯನ್ನು ಇಡಿ. ಇದರಿಂದ ದೇವತೆಗಳ ಅನುಗ್ರಹ ದೊರೆಯುತ್ತದೆ.
ಮಣ್ಣಿನ ಮಡಿಕೆಯಲ್ಲಿ ನೀರು ಕುಡಿಯುವುದರಿಂದ ಮಂಗಳ, ಬುಧ, ಚಂದ್ರ ಮತ್ತು ಶನಿ ಬಲಗೊಳ್ಳುತ್ತದೆ.
Potassium Deficiency: ಪೊಟ್ಯಾಸಿಯಂ ಕೊರತೆಯು ಈ ಸಮಸ್ಯೆಗಳಿಗೆ ಕಾರಣವಾಗುತ್ತದೆಯಂತೆ…!
ಹಾಗೇ ಜಾತಕದಲ್ಲಿ ಶನಿ ಗ್ರಹ ದುರ್ಬಲವಾಗಿದ್ದರೆ ಮಣ್ಣಿನ ಮಡಿಕೆಯಲ್ಲಿ ನೀರನ್ನು ತುಂಬಿಸಿ ಅರಳೀಮರದ ಕೆಳಗೆ ಇರಿಸಿ. ಇದರಿಂದ ಜೀವನದ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.