ನವಿಲು ಗರಿ : ಇದು ಕೃಷ್ಣನ ಸಂಕೇತವಾಗಿದೆ. ಇದು ಸಕರಾತ್ಮಕತೆಯನ್ನು ಹೆಚ್ಚಿಸುತ್ತದೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ ನೆಲೆಸಿರುತ್ತದೆ.
ಗಂಗಾಜಲ : ಇದು ಪವಿತ್ರವೆಂದು ನಂಬಲಾಗಿದೆ. ಇದನ್ನು ಪ್ರತಿಯೊಂದು ಮನೆಯಲ್ಲಿ ಪೂಜೆ ಸ್ಥಳದಲ್ಲಿ ಇಟ್ಟರೆ ತುಂಬಾ ಒಳ್ಳೆಯದು. ಬೆಳ್ಳಿ ಅಥವಾ ಹಿತ್ತಾಳೆಯ ಪಾತ್ರೆಯಲ್ಲಿ ಗಂಗಾಜಲವನ್ನು ಇರಿಸಿ. ಇದರಿಂದ ಮನೆಯಲ್ಲಿ ಶಾಂತಿ ಮತ್ತು ಸಂತೋಷ ನೆಲೆಸುತ್ತದೆ.
ಶಂಖ : ಶಂಖವನ್ನು ಮನೆಯ ದೇವರ ಕೋಣೆಯಲ್ಲಿಟ್ಟರೆ ಒಳ್ಳೆಯದು. ಇದು ಮನೆಯಲ್ಲಿ ಸಕರಾತ್ಮಕತೆಯನ್ನು ಹೆಚ್ಚಿಸುತ್ತದೆ. ಇದನ್ನು ಮನೆಯಲ್ಲಿಟ್ಟರೆ ವಿಷ್ಣು ಮತ್ತು ಲಕ್ಷ್ಮಿದೇವಿಯ ಆಶೀರ್ವಾದ ಸಿಗುತ್ತದೆ.
ಸಾಲಿಗ್ರಾಮ : ಮನೆಯ ದೇವರ ಕೋಣೆಯಲ್ಲಿ ಸಾಲಿಗ್ರಾಮವನ್ನು ಇಟ್ಟರೆ ತುಂಬಾ ಒಳ್ಳೆಯದು. ಇದನ್ನು ವಿಷ್ಣುವಿನ ಸ್ವರೂಪವೆಂದು ಹೇಳುತ್ತಾರೆ. ಇದನ್ನು ಇಟ್ಟ ಸ್ಥಳದಲ್ಲಿ ಲಕ್ಷ್ಮಿಯ ವಾಸವಿರುತ್ತದೆ.
ಗೋಮೂತ್ರ : ಇದನ್ನು ಪವಿತ್ರವೆಂದು ನಂಬಲಾಗಿದೆ. ಗೋವಿನಲ್ಲಿ ಮುಕ್ಕೋಟಿ ದೇವರುಗಳಿರುವುದರಿಂದ ಇದನ್ನು ಮನೆಯಲ್ಲಿಟ್ಟರೆ ದೇವಾನುದೇವತೆಗಳ ಆಶೀರ್ವಾದ ದೊರೆಯುತ್ತದೆ. ಇದರಿಂದ ಮನೆಯಲ್ಲಿ ಸಂಪತ್ತು , ಸಮೃದ್ಧಿ ನೆಲೆಸಿರುತ್ತದೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…