ಶ್ರಾವಣ ಮಾಸದಲ್ಲಿ ಏಲಕ್ಕಿಯಿಂದ ಹೀಗೆ ಮಾಡಿ ಹಣದ ಸಮಸ್ಯೆಯನ್ನು ನಿವಾರಿಸಲು….!

ಸಾಮಾನ್ಯವಾಗಿ ಮನುಷ್ಯರ ಜೀವನದಲ್ಲಿ ಹಣದ ಸಮಸ್ಯೆ ಕಾಡುವುದು ಸಹಜ. ಇದರಿಂದ ಮನುಷ್ಯ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾನೆ. ಹಾಗಾಗಿ ಮನುಷ್ಯರ ಜೀವನಕ್ಕೆ ಹಣ ಕೂಡ ತುಂಬಾ ಮುಖ್ಯ. ಹಾಗಾಗಿ ನಿಮ್ಮಲ್ಲಿ ಹಣದ ಸಮಸ್ಯೆಯನ್ನು ನಿವಾರಿಸಲು ಶ್ರಾವಣ ಮಾಸದಲ್ಲಿ ಏಲಕ್ಕಿಯಿಂದ ಈ ಕೆಲಸ ಮಾಡಿ.

ನಿಮಗೆ ಉದ್ಯೋಗದಲ್ಲಿ ಸಮಸ್ಯೆ ಎದುರಾಗುತ್ತಿದ್ದರೆ ಶುಕ್ರವಾರದಂದು 4 ಏಲಕ್ಕಿಯನ್ನು ಬಟ್ಟೆಯಲ್ಲಿ ಕಟ್ಟಿ ನಿಮ್ಮ ದಿಂಬಿನ ಕೆಳಗೆ ಇಡಿ. ಮರುದಿನ ಅದನ್ನು ಯಾರಿಗಾದರೂ ದಾನ ಮಾಡಿ. ಇದನ್ನು ಶ್ರಾವಣ ಮಾಸದ ಪ್ರತಿ ಶುಕ್ರವಾರ ಮಾಡಿ.

ಹಣದ ಲಾಭವಾಗಲು ನಿಮ್ಮ ಪರ್ಸ್ ನಲ್ಲಿ 5 ಏಲಕ್ಕಿಯನ್ನು ಇಟ್ಟುಕೊಳ್ಳಿ. ಹೀಗೆ ಮಾಡುವುದರಿಂದ ನಿಮ್ಮ ಹಣ ಉಳಿತಾಯವಾಗುತ್ತದೆ ಮತ್ತು ಪರ್ಸ್ ನಲ್ಲಿ ಹಣ ಖಾಲಿಯಾವುದಿಲ್ಲ.

ನಿಮ್ಮ ಮದುವೆ ವಿಳಂಬವಾಗುತ್ತಿದ್ದರೆ ಶ್ರಾವಣ ಮಾಸದ ಸೋಮವಾರ ನೀರಿಗೆ 2 ಏಲಕ್ಕಿಯನ್ನು ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಹಾಗೇ ಶಿವಪಾರ್ವತಿಯ ಮುಂದೆ ಹಸುವಿನ ತುಪ್ಪದ ದೀಪವನ್ನು ಹಚ್ಚಿ.

ಸಾಯಂಕಾಲ ಮರೆತರೂ ಈ ಕೆಲಸ ಮಾಡಬೇಡಿ, ಇಲ್ಲವಾದರೆ ಬಡವರಾಗುತ್ತೀರಿ…!

ಕೆಲಸದಲ್ಲಿ ಅಡೆತಡೆಗಳು ಎದುರಾಗುತ್ತಿದ್ದರೆ ನೀವು ಕೆಲಸಕ್ಕೆ ಹೋಗುವಾಗ ನಿಮ್ಮ ಕೈಯಲ್ಲಿ 3 ಏಲಕ್ಕಿಯನ್ನು ಹಿಡಿದುಕೊಂಡು ಹೋಗಿ. ಇದರಿಂದ ನೀವು ಹೋದ ಕೆಲಸ ಪೂರ್ಣವಾಗುತ್ತದೆ.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

2 months ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

2 months ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

2 months ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

2 months ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

2 months ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

2 months ago