ನೀವು ಕೆಂಪು ಗುಲಾಬಿಯನ್ನು ಅರ್ಪಿಸಿದರೆ ದೇವಿ ಪ್ರಸನ್ನಳಾಗುತ್ತಾಳೆ. ಅದೇ ವೇಳೆ ನೀವು ದೇವಿಗೆ ಕೆಂಪು ಬಳೆಗಳು, ಅಲಂಕಾರಿಕ ಸಾಮಾಗ್ರಿಗಳನ್ನು ಅರ್ಪಿಸಬೇಕು.
ಲಕ್ಷ್ಮಿದೇವಿಯನ್ನು ಸಂಜೆಯ ಸಮಯದಲ್ಲಿ ಗೋದುಳಿ ಲಗ್ನದಲ್ಲಿ ಪೂಜಿಸಿದರೆ ಒಳ್ಳೆಯದು. ಆದರೆ ನೀವು ಬೆಳಿಗ್ಗೆ ಬೇಗ ಎದ್ದು ಗಂಗಾಜಲದಲ್ಲಿ ಸ್ನಾನ ಮಾಡಿ ಸೂರ್ಯನಿಗೆ ನೀರನ್ನು ಅರ್ಪಿಸಬೇಕು. ಬಳಿಕ ಲಕ್ಷ್ಮಿದೇವಿಗೆ ಕೆಂಪು ಅಥವಾ ಗುಲಾಬಿ ಬಣ್ಣದ ಹೂ, ಹಣ್ಣುಗಳು, ಧೂಪ-ದೀಪಗಳನ್ನು ಅರ್ಪಿಸಿ ಪೂಜಿಸಬೇಕು.
ಶುಕ್ರವಾರದಂದು ಲಕ್ಷ್ಮಿ ನಾರಾಯಣರನ್ನು ಜಪಿಸಬೇಕು. ಹಾಗೇ ದೇವಿಗೆ ಖೀರ್ ಅನ್ನು ಅರ್ಪಿಸಿ ಆರತಿ ಬೆಳಗಬೇಕು. ನೀವು ಕನಿಷ್ಠ 11 ಶುಕ್ರವಾರ ಉಪವಾಸ ವ್ರತ ಆಚರಿಸಿದರೆ ಲಕ್ಷ್ಮಿದೇವಿ ಬೇಗ ಪ್ರಸನ್ನನಳಾಗುತ್ತಾಳೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…