ವಾಸ್ತು ಶಾಸ್ತ್ರದಲ್ಲಿ ಹಲವು ನಿಯಮಗಳ ಬಗ್ಗೆ ತಿಳಿಸಲಾಗಿದೆ. ನೀವು ಅದರಲ್ಲಿ ತಿಳಿಸಿದಂತೆ ನಡೆದರೆ ಜೀವನದಲ್ಲಿ ಸಂತೋಷ, ಸಮೃದ್ಧಿಯನ್ನು ಪಡೆಯುತ್ತೀರಿ. ಹಾಗಾಗಿ ನೀವು ಸಿಂಧೂರವನ್ನು ಧರಿಸುವಾಗ ವಾಸ್ತುಶಾಸ್ತ್ರದಲ್ಲಿ ತಿಳಿಸಿದ ಈ ನಿಯಮ ಪಾಲಿಸಿ.
ವಿವಾಹಿತ ಮಹಿಳೆಯರು ತಮ್ಮ ಸಿಂಧೂರವನ್ನು ಬೇರೆಯವರಿಗೆ ನೀಡಬಾರದು ಮತ್ತು ಬೇರೆಯವರ ಸಿಂಧೂರವನ್ನು ಹಚ್ಚಬಾರದು. ಇದರಿಂದ ಪತಿಗೆ ಅಶುಭವೆಂದು ಪರಿಗಣಿಸಲಾಗುತ್ತದೆ.
ಹಾಗೇ ಮಹಿಳೆಯರು ತಮ್ಮ ಸ್ವಂತ ಹಣ ಅಥವಾ ಪತಿಯ ಹಣದಿಂದ ಸಿಂಧೂರವನ್ನು ಖರೀದಿಸಬೇಕು. ಬೇರೆಯವರ ಹಣದಿಂದ ಸಿಂಧೂರವನ್ನು ಖರೀದಿಸಬಾರದು.
ಹಾಗೇ ಸ್ನಾನವಾದ ನಂತರ ಮಹಿಳೆಯರು ಹಣೆಗೆ ಸಿಂಧೂರವನ್ನು ಹಚ್ಚುತ್ತಾರೆ. ಆದರೆ ಕೂದಲು ಒದ್ದೆಯಿದ್ದಾಗ ಸಿಂಧೂರವನ್ನು ಧರಿಸಬಾರದು.ಇದರಿಂದ ನಿಮ್ಮ ಸುಖ, ಶಾಂತಿ ದೂರವಾಗುತ್ತದೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…