ಮಾವಿನ ಎಲೆಗಳಿಂದ ಈ ಪರಿಹಾರವನ್ನು ಮಾಡಿದರೆ ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆಯಂತೆ

ಹಿಂದೂಧರ್ಮದಲ್ಲಿ ವಿಶೇಷ ದಿನಗಳಂದು ಮನೆಗೆ ಮಾವಿನ ಎಲೆಗಳ ತೋರಣವನ್ನು ಕಟ್ಟುತ್ತಾರೆ. ಯಾಕೆಂದರೆ ಮಾವಿನ ಮರಕ್ಕೆ ಹಿಂದೂಧರ್ಮದಲ್ಲಿ ವಿಶೇಷ ಸ್ಥಾನವಿದೆ. ಹಾಗಾಗಿ ನಿಮ್ಮ ಜೀವನದಲ್ಲಿ ಎದುರಾದ ಸಮಸ್ಯೆಗಳನ್ನು ಮಾವಿನ ಎಲೆ ಬಳಸಿ ನಿವಾರಿಸಿಕೊಳ್ಳಿ.

ನಿಮಗೆ ಆರ್ಥಿಕ ಬಿಕ್ಕಟ್ಟು ಇದ್ದರೆ 11 ಮಾವಿನ ಚಿಕ್ಕ ಕೊಂಬೆಗಳನ್ನು ಹತ್ತಿಯಲ್ಲಿ ಸುತ್ತಿ ಶಿವ ದೇವಾಲಯದಲ್ಲಿ ನಡೆಯುವ ಹವನದಲ್ಲಿಹಾಕಬೇಕು.

ಮನೆಯ ಮುಖ್ಯದ್ವಾರಕ್ಕೆ ಮಾವಿನ ಎಲೆಗಳ ತೋರಣ ಕಟ್ಟಿದರೆ ನಿಮ್ಮ ಮನೆ ಮೇಲೆ ಯಾವುದೇ ಕೆಟ್ಟ ಶಕ್ತಿಯ ಕಣ್ಣು ಬೀಳುವುದಿಲ್ಲ.

ಪೂಜಾ ಸಮಯದಲ್ಲಿ ಮನೆಯಲ್ಲಿ ಮಾವಿನ ಎಲೆಗಳಿಂದ ನೀರನ್ನು ಸಿಂಪಡಿಸುವುದರಿಂದ ಹಣದ ಸಮಸ್ಯೆ ನಿವಾರಣೆಯಾಗುತ್ತದೆಯಂತೆ.

ನೀವು ವೃತ್ತಿಯಲ್ಲಿ ಯಶಸ್ಸನ್ನು ಕಾಣಲು ಮಾವಿನ ಬೇರುಗಳನ್ನು ನೀರಿನಲ್ಲಿ ಅದ್ದಿ ಮಾವಿನ ಮರಕ್ಕೆ ಅರ್ಪಿಸಿ.

Pavitra Shetty

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago