Kannada Duniya

ಕುಟುಂಬದಲ್ಲಿ ಸಂತೋಷ ನೆಲೆಸಲು ಮನೆಯ ಮುಖ್ಯದ್ವಾರಕ್ಕೆ ಈ ಎಲೆಗಳನ್ನು ಕಟ್ಟಿ…!

ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧ ನೆಲೆಸಲು ವಾಸ್ತು ಶಾಸ್ತ್ರದಲ್ಲಿ ಹಲವು ರೀತಿಯ ಕ್ರಮಗಳನ್ನು ತಿಳಿಸಲಾಗಿದೆ. ಇವುಗಳನ್ನು ಮಾಡುವುದರಿಂದ ವಾಸ್ತು ದೋಷಗಳು ನಿವಾರಣೆಯಾಗುತ್ತದೆ. ಮನೆಯಲ್ಲಿ ಸಕರಾತ್ಮಕತೆ ನೆಲೆಸುತ್ತದೆ. ಹಾಗಾಗಿ ಮನೆಯ ಮುಖ್ಯ ದ್ವಾರಕ್ಕೆ ಈ ಎಲೆಗಳನ್ನು ಕಟ್ಟಿ.

ಮನೆಯ ಮುಖ್ಯದ್ವಾರಕ್ಕೆ ಅಶೋಕ ಎಲೆ ಅಥವಾ ಮಾವಿನ ಎಲೆಗಳಿಂದ ಮಾಡಿದ ತೋರಣವನ್ನು ಕಟ್ಟದರೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಹಾಗೇ ಈ ತೋರಣಕ್ಕೆ ಮಾರಿಗೋಲ್ಡ್ ಹೂಗಳನ್ನು ಹಾಕಿ.

Bayleaves for hairloss: ಕೂದಲುದುರುವ ಸಮಸ್ಯೆಯನ್ನು ಹೋಗಲಾಡಿಸಲು ಪುಲಾವ್ ಎಲೆಗಳನ್ನು ಹೀಗೆ ಬಳಸಿ…!

ಇದರಿಂದ ನಕರಾತ್ಮಕ ಶಕ್ತಿ ಮನೆಗೆ ಪ್ರವೇಶಿಸುವುದಿಲ್ಲ. ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸುತ್ತದೆ. ಹಣಕಾಸಿನ ಸಮಸ್ಯೆ ಕಾಡುವುದಿಲ್ಲ. ನಿಮ್ಮ ಮನೆಯ ಸದಸ್ಯರ ಆರೋಗ್ಯ ಚೆನ್ನಾಗಿರುತ್ತದೆ. ಸಾಲದ ಸಮಸ್ಯೆ ಕಾಡಲ್ಲ. ನಿಮ್ಮ ಮನೆಯ ಮೇಲೆ ಲಕ್ಷ್ಮಿದೇವಿಯ ಕೃಪೆ ದೊರೆಯುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...