Kannada Duniya

ಸಮಸ್ಯೆಗಳನ್ನು ನಿವಾರಿಸಲು ಈ ದೇವರನ್ನು ಹೀಗೆ ಪೂಜೆ ಮಾಡಿ….!

ಶಿವ ಪಾರ್ವತಿಯ ಪುತ್ರ ಕಾರ್ತಿಕೇಯ ಬಹಳ ಶಕ್ತಿಶಾಲಿ ದೇವರುಗಳಲ್ಲಿ ಒಬ್ಬರು. ಇವರು ಮಕ್ಕಳಿಗೆ ಸಂಬಂಧಪಟ್ಟ ಎಲ್ಲಾ ಸಮಸ್ಯೆಗಳನ್ನು ನಿವಾರಿಸುತ್ತಾರೆ. ಹಾಗಾಗಿ ನಿಮ್ಮ ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಯಾಗಿದ್ದರೆ ಕಾರ್ತಿಕೇಯನನ್ನು ಹೀಗೆ ಪೂಜಿಸಿ.

ಕಾರ್ತಿಕೇಯ ಮಕ್ಕಳಿಗೆ ಸಂಬಂಧಪಟ್ಟ ಸಮಸ್ಯೆಯ ಜೊತೆಗೆ ವೃತ್ತಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸುತ್ತಾನೆ. ನೀವು ವೃತ್ತಿ ಜೀವನದಲ್ಲಿ ಯಶಸ್ಸನ್ನು ಪಡೆಯಲು ಮತ್ತು ನಿಮ್ಮ ಮಕ್ಕಳು ಆರೋಗ್ಯವಾಗಿರಲು ಕಾರ್ತಿಕೇಯನಿಗೆ ನವಿಲುಗರಿಯನ್ನು ಅರ್ಪಿಸಿ.

Chanakya Niti for success: ಆಚಾರ್ಯ ಚಾಣಕ್ಯರ ಈ ನೀತಿಗಳನ್ನು ಅನುಸರಿಸಿದರೆ ಜೀವನದಲ್ಲಿ ಏಳಿಗೆ ಹೊಂದುತ್ತೀರಿ…!

ಹಾಗೇ ಕುಟುಂಬದಲ್ಲಿ ಸುಖ, ಶಾಂತಿ ನೆಲೆಸಲು ಷಷ್ಠಿಯ ದಿನದಂದು ಶಿವ ದೇವಾಲಯಕ್ಕೆ ಭೇಟಿ ನೀಡಿ, ಶಿವ ಪಾರ್ವತಿಯರಿಗೆ ತೆಂಗಿನಕಾಯಿ ಮತ್ತು ಬಿಳಿ ಹೂಗಳನ್ನು ಅರ್ಪಿಸಿ. ಇದರಿಂದ ನಿಮ್ಮ ಕುಟುಂಬದಲ್ಲಿ ಮತ್ತು ವೈವಾಹಿಕ ಜೀವನದಲ್ಲಿರುವ ಸಮಸ್ಯೆಗಳು ನಿವಾರಣೆಯಾಗುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...