ಪ್ರತಿಯೊಬ್ಬರು ದೇವರ ಮುಂದೆ ಬೆಳಿಗ್ಗೆ ಮತ್ತು ಸಂಜೆಯ ವೇಳೆ ದೀಪವನ್ನು ಹಚ್ಚುವ ಮೂಲಕ ಪೂಜೆ ಮಾಡುತ್ತಾರೆ. ಹಾಗೇ ಈ ವೇಳೆ ಕೆಲವರು ಉದ್ದವಾದ ಬತ್ತಿಯನ್ನು ಇಟ್ಟರೆ ಕೆಲವರು ಸಣ್ಣದಾಗಿ ಬತ್ತಿಯನ್ನು ಇಟ್ಟು ದೀಪವನ್ನು ಬೆಳಗುತ್ತಾರೆ. ಆದರೆ ಈ ದೇವರ ಮುಂದೆ ಉದ್ದವಾದ ಬತ್ತಿ ಇಟ್ಟು ದೀಪ ಹಚ್ಚಿದರೆ ಆರ್ಥಿಕ ನಷ್ಟವಾಗುತ್ತದೆಯಂತೆ.
ಶಿವ ಪುರಾಣದ ಪ್ರಕಾರ ಉದ್ದನೆಯ ಬತ್ತಿಯಿಟ್ಟು ದೀಪ ಹಚ್ಚುವುದರಿಂದ ದಿನದಿಂದ ದಿನಕ್ಕೆ ಸಂಪತ್ತು ಹೆಚ್ಚಾಗುತ್ತದೆಯಂತೆ, ಕುಟುಂಬದವರು ನಿರಂತರವಾಗಿ ಬೆಳವಣಿಗೆ ಹೊಂದುತ್ತಾರಂತೆ. ಆದರೆ ಬ್ರಹ್ಮ, ವಿಷ್ಣು, ಈಶ್ವರ ಅಥವಾ ಇತರ ದೇವರ ಮುಂದೆ ಉದ್ದನೆಯ ಬತ್ತಿಯಿಟ್ಟು ದೀಪವನ್ನು ಹಚ್ಚಬಾರದಂತೆ.
ಆದರೆ ಲಕ್ಷ್ಮಿ, ದುರ್ಗಾ, ಸರಸ್ವತಿ, ಗೌರಿ, ಮಹಾ ಕಾಳಿ, ಹಾಗೂ ಇತರ ದೇವಿಯರ ಮುಂದೆ ಉದ್ದನೆಯ ದೀಪವನ್ನ ಹಚ್ಚಿದರೆ ಒಳ್ಳೆಯದಂತೆ. ಹಾಗೇ ನಿಮ್ಮ ಪೂರ್ವಜರ ಫೋಟೊಗಳಿಗೆ ದೀಪವನ್ನು ಹಚ್ಚುವಾಗ ಉದ್ದನೇಯ ಬತ್ತಿಯಿಟ್ಟರೆ ಒಳ್ಳೆಯದಂತೆ. ಹಾಗಾಗಿ ಅಮಾವಾಸ್ಯೆ, ಪಿತೃಪಕ್ಷ ಅಥವಾ ಪೂರ್ವಜರಿಗೆ ಸಂಬಂಧಪಟ್ಟ ಕಾರ್ಯ ಮಾಡುವಾಗ ಉದ್ದನೇಯ ದೀಪ ಹಚ್ಚಿ
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…