ಸೋಮವಾರದಂದು ಶಿವನನ್ನು ಪೂಜಿಸಲಾಗುತ್ತದೆ. ಶಿವನ ಅನುಗ್ರಹ ದೊರೆತರೆ ಸಂಕಷ್ಟಗಳು ದೂರವಾಗುತ್ತದೆಯಂತೆ. ಹಾಗಾಗಿ ಈ ದಿನ ಕೆಲವರು ಶಿವನನ್ನು ಮೆಚ್ಚಿಸಲು ಉಪವಾಸವನ್ನು ಮಾಡುತ್ತಾರೆ. ಹಾಗೇ ಸೋಮವಾರ ಈ ಕ್ರಮಗಳನ್ನು ಪಾಲಿಸುವುದರಿಂದ ಹಣದ ಕೊರತೆ ನಿವಾರಣೆಯಾಗುತ್ತದೆ.
ನಿರಂತರವಾಗಿ ಹಣದ ಕೊರತೆ ಕಾಡುತ್ತಿದ್ದರೆ ಸೋಮವಾರದಂದು ಶಿವಲಿಂಗಕ್ಕೆ ಹಾಲು ಮಿಶ್ರಿತ ನೀರನ್ನು ಅರ್ಪಿಸಿ. ರುದ್ರಾಕ್ಷಿ ಮಾಲೆಯನ್ನು ಹಿಡಿದು 108 ಬಾರಿ ಶಿವ ನಾಮ ಸ್ಮರಣೆ ಮಾಡಿ. ಹುಣ್ಣಿಮೆಯಂದು ಚಂದ್ರನಿಗೆ ಹಾಲನ್ನು ಅರ್ಪಿಸಿ.
ಪಿತ್ರಾದೋಷವನ್ನು ನಿವಾರಿಸಲು ಸೋಮವಾರದಂದು ಸಂಜೆಯ ವೇಳೆ ಕಪ್ಪು ಎಳ್ಳು ಮತ್ತು ಹಸಿ ಅಕ್ಕಿಯನ್ನು ಬೆರೆಸಿ ದಾನ ಮಾಡಬೇಕು. ಇದರಿಂದ ಸಮಸ್ಯೆಗಳು ದೂರವಾಗುತ್ತದೆ.
ಕಣ್ಣಿನ ದೋಷವನ್ನು ನಿವಾರಿಸಲು ಸೋಮವಾರ ಒಂದು ಲೋಟ ಹಾಲನ್ನು ತಲೆಯ ಬಳಿ ಇಟ್ಟುಕೊಂಡು ಮರುದಿನ ಬೆಳಿಗ್ಗೆ ಸ್ನಾನ ಮಾಡಿ ಎಕ್ಕೆ ಮರದ ಬುಡಕ್ಕೆ ಹಾಕಿ. ಹಾಗೇ ವೈವಾಹಿಕ ಜೀವನದಲ್ಲಿ ಸಮಸ್ಯೆ ಇದ್ದರೆ ಸೋಮವಾರ ಶಿವನ ದೇವಸ್ಥಾನದಲ್ಲಿ ಗೌರಿ-ಶಂಕರ ರುದ್ರಾಕ್ಷಿಯನ್ನು ಅರ್ಪಿಸಿ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…