ರಾಹುಗ್ರಹವನ್ನು ಜಾತಕದಲ್ಲಿ ದೋಷಪೂರಿತ ಗ್ರಹವೆಂದು ಪರಿಗಣಿಸಲಾಗುತ್ತದೆ. ಯಾಕೆಂದರೆ ಅದು ಜನರ ಜೀವನದಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತದೆ. ರಾಹು ಗ್ರಹ ಶುಭ ಮತ್ತು ಕೆಟ್ಟ ಫಲಿತಾಂಶ ನೀಡುತ್ತದೆ. ಹಾಗಾಗಿ ರಾಹು ದೋಷದಿಂದ ಏನಾಗುತ್ತದೆ ಮತ್ತು ಅದನ್ನು ಪರಿಹರಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.
ಜಾತಕದಲ್ಲಿ ರಾಹುದೋಷವಿದ್ದರೆ ಅದು ಕಾಲಸರ್ಪ ದೋಷವನ್ನು ಉಂಟುಮಾಡುತ್ತದೆ. ರಾಹು ಜಾತಕದಲ್ಲಿ ಬಲವಾದ ಸ್ಥಾನದಲ್ಲಿದ್ದರೆ ರಾಜನಾಗಬಹುದು. ಆದರೆ ಜಾತಕದಲ್ಲಿ ದುರ್ಬಲನಾಗಿದ್ದರೆ ಜೀವನದಲ್ಲಿ ಸಮಸ್ಯೆಗಳು ಎದುರಾಗುತ್ತದೆ. ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಆರ್ಥಿಕ ನಷ್ಟ, ಗೌರವ ಪ್ರತಿಷ್ಠೆ ಮತ್ತು ಸಂಪತ್ತು ವ್ಯಕ್ತಿ ಕೈಯಿಂದ ಜಾರಿಹೋಗುತ್ತದೆ.
ಇದಕ್ಕೆ ಕೆಲವು ಪರಿಹಾರಗಳನ್ನು ಮಾಡಿಕೊಳ್ಳುವುದರ ಮೂಲಕ ರಾಹು ದೋಷದ ಪರಿಣಾಮವನ್ನು ಕಡಿಮೆಮಾಡಿಕೊಳ್ಳಬಹುದು. ಪ್ರತಿದಿನ ರಾಹು ಮಂತ್ರವನ್ನು ಜಪಿಸಿ. ಬಾರ್ಲಿ, ಸಾಸಿವೆ, ನಾಣ್ಯ, ಏಳು ಬಗೆಯ ಧಾನ್ಯಗಳು, ನೀಲಿ ಮತ್ತು ಕಂದು ಬಣ್ಣದ ಬಟ್ಟೆ ಮತ್ತು ಗಾಜಿನ ವಸ್ತುಗಳನ್ನು ಬುಧವಾರ ದಾನ ಮಾಡಿ. ಪ್ರತಿದಿನ ನೀರಿಗೆ ಶ್ರೀಗಂಧದ ಸುಗಂಧ ದ್ರವ್ಯವನ್ನು ಮಿಕ್ಸ್ ಮಾಡಿ ಸ್ನಾನ ಮಾಡಿ. ಶಿವಲಿಂಗಕ್ಕೆ ಗಂಗಾಜಲ ಅರ್ಪಿಸಿ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…