ಈ ಪದಾರ್ಥಗಳನ್ನು ಬಳಸಿ ನಿಮ್ಮ ಅದೃಷ್ಟವನ್ನು ಹೆಚ್ಚಿಸಿಕೊಳ್ಳಬಹುದು….!

ಭಾರತದ ಮಸಾಲೆ ಪದಾರ್ಥಗಳು ವಿಶ್ವದಾದ್ಯಂತ ಹೆಸರುವಾಸಿಯಾಗಿದೆ. ಭಾರತದಲ್ಲಿ ಅಡುಗೆಗೆ ಹಲವು ಬಗೆಯ ಮಸಾಲೆ ಪದಾರ್ಥಗಳನ್ನು ಬಳಸುತ್ತಾರೆ. ಕೊರೊನಾ ಕಷಾಯ ಮಾಡಲು ಕೂಡ ಇವುಗಳನ್ನು ಬಳಸುತ್ತಾರೆ. ಯಾಕೆಂದರೆ ಇವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಮಾತ್ರವಲ್ಲ ಈ ಮಸಾಲೆ ಪದಾರ್ಥಗಳನ್ನು ಬಳಸಿ ನಮ್ಮ ಅದೃಷ್ಟವನ್ನು ಕೂಡ ಹೆಚ್ಚಿಸಿಕೊಳ್ಳಬಹುದು.

 

ಲವಂಗ ಮತ್ತು ಕರಿಮೆಣಸು : ಇವೆರಡು ಶನಿ ಪ್ರಾಬಲ್ಯದ ಮಸಾಲೆಗಳಾಗಿ ಪರಿಗಣಿಸಲಾಗುತ್ತದೆ. ಸಾಸಿವೆ ಎಣ್ಣೆಯಲ್ಲಿ ಲವಂಗ ಮತ್ತು ಕರಿಮೆಣಸು ಹಾಕಿ ದೀಪ ಬೆಳಗಿದರೆ ಶನಿ ಗ್ರಹದ ದುಷ್ಪರಿಣಾಮಗಳನ್ನು ನಿವಾರಿಸಬಹುದು.

ಇಂಗು : ಇಂಗು ಬುಧ ಗ್ರಹಕ್ಕೆ ಸಂಬಂಧಿಸಿದ್ದಾಗಿದೆ. ಊಟದಲ್ಲಿ ಇಂಗನ್ನು ಸೇರಿಸಿ ಸೇವಿಸುವುದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ. ಬುಧ ದೋಷ ನಿವಾರಣೆಯಾಗುತ್ತದೆ.

ಜೀರಿಗೆ : ಜೀರಿಗೆ ರಾಹು ಮತ್ತು ಕೇತುವಿಗೆ ಸಂಬಂಧಿಸಿದೆ ಎಂದು ನಂಬಲಾಗುತ್ತದೆ. ರಾಹು ಮತ್ತು ಕೇತು ಕೆಟ್ಟ ಸ್ಥಿತಿಯಲ್ಲಿದ್ದಾಗ ವ್ಯಕ್ತಿ ಜೀರಿಗೆಯನ್ನು ಶನಿವಾರ ದಾನ ಮಾಡಬೇಕು. ಇದರಿಂದ ರಾಹು-ಕೇತು ಸ್ಥಿತಿ ಸುಧಾರಿಸುತ್ತದೆ.

ಸೊಂಪು : ಕಲ್ಲುಸಕ್ಕರೆ ಜೊತೆಗೆ ಸೊಂಪನ್ನು ಬೆರೆಸಿ ತಿಂದರೆ ಶುಕ್ರ ಗ್ರಹ ಬಲಗೊಳ್ಳುತ್ತದೆ. ಹಾಗೇ ನಿಮ್ಮ ಜಾತಕದಲ್ಲಿ ಮಂಗಳಗ್ರಹ ದುರ್ಬಲವಾಗಿದ್ದರೆ ಬೆಲ್ಲದಲ್ಲಿ ಸೊಂಪನ್ನಿ ಬೆರೆಸಿ ಸೇವಿಸಿ.

ಅರಿಶಿನ : ಅರಿಶಿನ ಗುರು ಗ್ರಹಕ್ಕೆ ಸಂಬಂಧಿಸಿದೆ. ಗುರು ಗ್ರಹ ದುರ್ಬಲವಾಗಿರುವ ವ್ಯಕ್ತಿ ತಮ್ಮ ಜೇಬಿನಲ್ಲಿ ಕರವಸ್ತ್ರದಲ್ಲಿ ಚಿಟಿಕೆ ಅರಿಶಿನವನ್ನು ಇಟ್ಟುಕೊಳ್ಳಿ.

 

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago