ಗಿಡವನ್ನು ಸೂಕ್ತ ಸ್ಥಳದಲ್ಲಿ ನೆಟ್ಟು ಹಣದ ಸಮಸ್ಯೆ ದೂರಮಾಡಿ…!

ತುಳಸಿ ಗಿಡವನ್ನು ಹಿಂದೂಧರ್ಮದಲ್ಲಿ ಪವಿತ್ರವೆಂದು ನಂಬಲಾಗುತ್ತದೆ. ತುಳಸಿಯನ್ನು ಲಕ್ಷ್ಮಿದೇವಿಯ ಸ್ವರೂಪವಾಗಿದೆ. ಇದರಲ್ಲಿ ಲಕ್ಷ್ಮಿ ದೇವಿ ನೆಲೆಸಿರುತ್ತಾಳೆ ಎಂದು ನಂಬಲಾಗಿದೆ. ಹಾಗಾಗಿ ಇಂತಹ ಪವಿತ್ರವಾದ ತುಳಸಿಗಿಡವನ್ನು ಸೂಕ್ತ ಸ್ಥಳದಲ್ಲಿ ನೆಟ್ಟು ಹಣದ ಸಮಸ್ಯೆಯನ್ನು ದೂರಮಾಡಿ.

ಮನೆಯಲ್ಲಿ ಅನಾವಶ್ಯಕ ಜಗಳವನ್ನು ಕೊನೆಗಾಣಿಸಲು ಅಡುಗೆ ಮನೆಯ ಬಳಿ ತುಳಸಿ ಗಿಡವನ್ನು ಇಡಿ. ಇದರಿಂದ ಮನೆಯಲ್ಲಿನ ಜಗಳಗಳು ಕೊನೆಗೊಳ್ಳುತ್ತದೆ.

ಮನೆಯಲ್ಲಿ ವಾಸ್ತುದೋಷವಿದ್ದರೆ ಅದನ್ನು ನಿವಾರಿಸಲು ತುಳಸಿ ಗಿಡವನ್ನು ಆಗ್ನೇಯದಿಂದ ವಾಯುವ್ಯದವರೆಗೆ ಎಲ್ಲಿಯಾಧರೂ ಇಡಿ. ಇದರಿಂದ ವಾಸ್ತುದೋಷ ನಿವಾರಣೆಯಾಗುತ್ತದೆ.

ಮಗುವಿನ ಮೊಂಡುತನವನ್ನು ಹೋಗಲಾಡಿಸಲು ಪೂರ್ವ ದಿಕ್ಕಿನ ಯಾವುದೇ ಕಿಟಕಿಯಲ್ಲಿ ತುಳಸಿ ಗಿಡವನ್ನು ಇರಿಸಿ.

ನಿಮಗೆ ಅದೃಷ್ಟ ಬರದಿದ್ದರೆ ಈ ಸಲಹೆಗಳನ್ನು ಅನುಸರಿಸಿ

ಮಗಳ ಮದುವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಆಗ್ನೇಯದಿಂದ ವಾಯುವ್ಯದವರೆಗೆ ತುಳಸಿ ಗಿಡವನ್ನು ಇಟ್ಟು ಮಗಳ ಬಳಿ ಪ್ರತಿದಿನ ನೀರು ಹಾಕಲು ಹೇಳಿ.

ಹಣದ ಸಮಸ್ಯೆಯನ್ನು ನಿವಾರಿಸಲು ತುಳಸಿ ಗಿಡವನ್ನು ಮನೆಯ ಈಶಾನ್ಯ ಮೂಲೆಯಲ್ಲಿ ನೆಡಿ. ಪ್ರತಿದಿನ ತುಳಸಿಗೆ ದೀಪವನ್ನು ಹಚ್ಚಿ.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago