ಮನೆಯಲ್ಲಿ ಅನಾವಶ್ಯಕ ಜಗಳವನ್ನು ಕೊನೆಗಾಣಿಸಲು ಅಡುಗೆ ಮನೆಯ ಬಳಿ ತುಳಸಿ ಗಿಡವನ್ನು ಇಡಿ. ಇದರಿಂದ ಮನೆಯಲ್ಲಿನ ಜಗಳಗಳು ಕೊನೆಗೊಳ್ಳುತ್ತದೆ.
ಮನೆಯಲ್ಲಿ ವಾಸ್ತುದೋಷವಿದ್ದರೆ ಅದನ್ನು ನಿವಾರಿಸಲು ತುಳಸಿ ಗಿಡವನ್ನು ಆಗ್ನೇಯದಿಂದ ವಾಯುವ್ಯದವರೆಗೆ ಎಲ್ಲಿಯಾಧರೂ ಇಡಿ. ಇದರಿಂದ ವಾಸ್ತುದೋಷ ನಿವಾರಣೆಯಾಗುತ್ತದೆ.
ಮಗುವಿನ ಮೊಂಡುತನವನ್ನು ಹೋಗಲಾಡಿಸಲು ಪೂರ್ವ ದಿಕ್ಕಿನ ಯಾವುದೇ ಕಿಟಕಿಯಲ್ಲಿ ತುಳಸಿ ಗಿಡವನ್ನು ಇರಿಸಿ.
ಮಗಳ ಮದುವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಆಗ್ನೇಯದಿಂದ ವಾಯುವ್ಯದವರೆಗೆ ತುಳಸಿ ಗಿಡವನ್ನು ಇಟ್ಟು ಮಗಳ ಬಳಿ ಪ್ರತಿದಿನ ನೀರು ಹಾಕಲು ಹೇಳಿ.
ಹಣದ ಸಮಸ್ಯೆಯನ್ನು ನಿವಾರಿಸಲು ತುಳಸಿ ಗಿಡವನ್ನು ಮನೆಯ ಈಶಾನ್ಯ ಮೂಲೆಯಲ್ಲಿ ನೆಡಿ. ಪ್ರತಿದಿನ ತುಳಸಿಗೆ ದೀಪವನ್ನು ಹಚ್ಚಿ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…