ದೊಡ್ಡ ಹುದ್ದೆಯಲ್ಲಿದ್ದರೂ ಸರಳತೆಯಲ್ಲೇ ಬದುಕುತ್ತಿರುವವರು ಸುಧಾಮೂರ್ತಿ. ಸಾಕಷ್ಟು ಪುಸ್ತಕಗಳನ್ನು ಬರೆದಿರುವ ಅವರು ಜೀವನದ ಮೌಲ್ಯಗಳನ್ನು ಸರಳವಾಗಿ ಹೀಗೆ ಹೇಳುತ್ತಾರೆ.ಇವುಗಳನ್ನು ನಾವು ನಮ್ಮ ಬದುಕಿನಲ್ಲಿ ರೂಢಿಸಿಕೊಂಡರೆ ಜೀವನ ಚೆನ್ನಾಗಿರುತ್ತದೆ.
ಯಶಸ್ಸಿನ ಮೂಲ ಶಿಕ್ಷಣವೇ ಆಗಿದೆ. ಬಡತನ ತೊಲಗಿ ಹೊಸ ಜೀವನ ನಿಮ್ಮದಾಗಬೇಕಿದ್ದರೆ ಉತ್ತಮ ಶಿಕ್ಷಣ ಪಡೆಯಬೇಕು. ಇದು ಮಾತ್ರ ಎಲ್ಲರನ್ನೂ ಯಶಸ್ಸಿನ ದಡದತ್ತ ಕರೆದೊಯ್ಯುತ್ತದೆ ಎನ್ನುತ್ತಾರವರು.
ಇನ್ನೊಬ್ಬರಿಗೆ ಕೈಲಾದಷ್ಟು ಸಹಾಯ ಮಾಡಬೇಕು. ಆ ಗುಣ ಪ್ರತಿಯೊಬ್ಬರಲ್ಲೂ ಇರಬೇಕು. ಧನಾತ್ಮಕ ಬದಲಾವಣೆ ತರಲು ಪ್ರತಿಯೊಬ್ಬರೂ ಪಾಸಿಟಿವ್ ಆಗಿ ಯೋಚಿಸುವುದನ್ನು ಕಲಿಯಬೇಕು. ಕರುಣೆ ಮತ್ತು ಸಹಾನುಭೂತಿ ಇದನ್ನು ಸಾಧ್ಯವಾಗಿಸುತ್ತದೆ.
ಜೀವನದಲ್ಲಿ ನಾವು ಎಷ್ಟು ನಮ್ರತೆಯನ್ನು ರೂಢಿಸಿಕೊಳ್ಳುತ್ತೇವೆಯೋ ಅಷ್ಟು ದೂರ ಸಾಧನೆಯ ಹಾದಿಯಲ್ಲಿ ಸಾಗುತ್ತೇವೆ. ಪ್ರಕೃತಿಯೊಂದಿಗೆ ನಂಟು ಬೆಳೆಸಿಕೊಂಡಾಗ ಬದುಕು ಸುಂದರವಾಗುತ್ತದೆ. ಅವಿರತ ಯತ್ನ ಅಸಾಧ್ಯವಾದುದನ್ನು ಸಾಧ್ಯವಾಗಿಸುತ್ತದೆ ಎನ್ನುತ್ತಾರೆ ಸುಧಾಮೂರ್ತಿ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…