ಮದುವೆ ಎಂದರೆ ಮಾರು ದೂರ ಓಡುವವರು ಇಲ್ಲಿ ಕೇಳಿ. ಮಹಾನ್ ದಾರ್ಶನಿಕನಾಗಿದ್ದ ಓಶೋ ರಜನೀಶ್ ಒಮ್ಮೆ ಮದುವೆಯೆಂಬ ವ್ಯವಸ್ಥೆಯಿಂದಲೇ ಸಮಸ್ಯೆಗಳು ಹೆಚ್ಚುತ್ತವೆ ಎಂದು ಹೇಳಿದ್ದರು.
ಓಶೋ ಪ್ರಕಾರ ಮದುವೆ ವಿಫಲವಾಗಲು ಹಲವು ಕಾರಣಗಳಿವೆ. ಭಾರತೀಯರು ಮದುವೆ ಅನ್ನುವುದನ್ನು ಆದರ್ಶ ಎಂಬಂತೆ ಪರಿಗಣಿಸಿದ್ದೇವೆ. ಆದರೆ ವಾಸ್ತವ ಹಾಗಿರುವುದಿಲ್ಲ. ಈ ಕಲ್ಪನೆಗಳು ಕೈಗೊಟ್ಟಾಗ ಅತೀವ ನೋವಾಗುತ್ತದೆ ಹಾಗೂ ವಿವಾಹದ ವಿಫಲತೆಗೆ ಕಾರಣವಾಗುತ್ತದೆ.
ನಮ್ಮ ಕಟ್ಟುಪಾಡುಗಳಿಗೆ ಸಿಕ್ಕಿದ ವಿವಾಹ ಎಂಬ ಪರಿಕಲ್ಪನೆ ಬದುಕನ್ನು ಸ್ವರ್ಗವಾಗಿಸುವ ಬದಲು ನರಕವಾಗಿಸುತ್ತದೆ. ಈ ಪರಿಕಲ್ಪನೆಯ ಹಿಂದಿರುವ ಉದ್ದೇಶ ಒಳ್ಳೆಯದೇ ಆಗಿದ್ದರೂ ಅರ್ಥಸಿಕೊಳ್ಳುವಲ್ಲಿ ನಾವು ಎಡವುತ್ತೇವೆ. ಇದು ಎಲ್ಲವನ್ನೂ ಬುಡಮೇಲು ಮಾಡಿಬಿಡುತ್ತದೆ.
ಆತ್ಮಸಂಗಾತಿ ಎಂಬುದು ಹಳೆ ಸ್ವರೂಪದ ಹೊಸ ಭಾಷೆ. ಮನುಷ್ಯ ತಾನು ಏನನ್ನು ಬದಲಾಯಿಸಲು ಸಾಧ್ಯವಿಲ್ಲವೋ ಅದಕ್ಕೆ ಹೊಸ ಹೆಸರು ಕೊಡುತ್ತಾನಷ್ಟೇ. ಯಾವ ಶಬ್ದದಲ್ಲಿ ಕರೆದರೂ ಅರ್ಥ ಬದಲಾಗುವುದಿಲ್ಲ ಎಂಬುದನ್ನು ಮರೆತೇ ಬಿಡುತ್ತಾನೆ. ಒಂದೋ ನಿಮ್ಮನ್ನು ನೀವು ಬದಲಾಯಿಸಿಕೊಂಡು ವಿವಾಹವಾಗಿ, ಇಲ್ಲವೇ ಆಗದೆ ಸುಮ್ಮನಿರಿ. ಬಳಿಕ ಪಶ್ಚಾತ್ತಾಪ ಪಡುವುದು ಸಲ್ಲದು ಎನ್ನುತ್ತಾರೆ ಓಶೋ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…