ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು ಸಹಜ. ಆದರೆ ನಿಮ್ಮ ಜಗಳ ಸ್ವಲ್ಪ ಸಮಯದ ನಂತರ ಕೊನೆಗೊಳ್ಳಬಹುದು. ಆದರೆ ಕೋಪದಲ್ಲಿ ಮಾತನಾಡುವ ಪದಗಳು ಸಂಗಾತಿಯ ಮನಸ್ಸು ಮತ್ತು ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಹಾಗಾಗಿ ಕೋಪ ಬಂದಾಗ ಈ ಪದಗಳನ್ನು ಹೇಳಬೇಡಿ.

-ಜಗಳವಾಡುವ ಸಂಗಾತಿಯೊಂದಿಗೆ ಸಂಬಂಧ ಕೊನೆಗೊಳಿಸುವ ಬಗ್ಗೆ ಮಾತನಾಡಬಾರದು. ಕೋಪದಲ್ಲಿ ನೀವು ಈ ಬಗ್ಗೆ ಹೇಳಿದರೆ ಅವರ ಮನಸ್ಸು ಮುರಿಯಬಹುದು.

-ಕೆಲವರು ಜಗಳವಾಡುವಾಗ ಕೋಪದಲ್ಲಿ ಸಂಗಾತಿಯನ್ನು ಶಪಿಸುತ್ತಾರೆ. ಇಂತಹ ಮಾತುಗಳನ್ನು ಹೇಳಿದರೆ ಜಗಳ ಕೊನೆಗೊಳ್ಳುವ ಬದಲು ಮತ್ತಷ್ಟು ಹೆಚ್ಚಾಗಬಹುದು. ಇದರಿಂದ ಸಂಬಂಧ ಹಾಳಾಗಬಹುದು.

-ಕೆಲವರು ಕೋಪ ಬಂದಾಗ ಸಂಗಾತಿಯನ್ನು ಬೇರೊಬ್ಬರೊಂದಿಗೆ ಹೋಲಿಸಲು ಪ್ರಾರಂಭಿಸುತ್ತಾರೆ. ಇದು ಸಂಗಾತಿಯ ಕೊಪಕ್ಕೆ ಕಾರಣವಾಗಬಹುದು. ಇದು ಸಂಬಂಧದಲ್ಲಿ ಬಿರುಕು ಮೂಡಿಸಬಹುದು.

-ಕೆಲವರು ಕೋಪದಲ್ಲಿ ಸಂಗಾತಿಗೆ ಕೆಟ್ಟ ಪದಗಳನ್ನು ಬಳಸುತ್ತಾರೆ. ಇದು ಸಂಗಾತಿಯ ಹೃದಯದಲ್ಲಿ ಆಳವಾಗಿ ನೋವನ್ನುಂಟು ಮಾಡಬಹುದು. ಇದರಿಂದ ಸಂಬಂಧ ಮುರಿಯುತ್ತದೆ.

ಇಂತಹ ಸಂಬಂಧಗಳನ್ನು ನೀವು ಬಿಟ್ಟುಬಿಡುವುದೇ ಉತ್ತಮ

-ಪ್ರತಿಯೊಬ್ಬರು ಹೆತ್ತವರನ್ನು ತುಂಬಾ ಪ್ರೀತಿಸುತ್ತಾರೆ. ಹಾಗಾಗಿ ನೀವು ಕೋಪದಲ್ಲಿ ನಿಮ್ಮ ಸಂಗಾತಿಯ ಹೆತ್ತವರ ಬಗ್ಗೆ ನಿಂದನೀಯ ಮಾತುಗಳನ್ನು ಆಡಿದರೆ ಇಬ್ಬರ ನಡುವೆ ಜಗಳ ಹೆಚ್ಚಾಗುತ್ತದೆ. ಇದರಿಂದ ಸಂಬಂಧ ಹಾಳಾಗಬಹುದು. ಹಾಗಾಗಿ ಸಂಗಾತಿಯ ಹೆತ್ತವರನ್ನು ಗೌರವಿಸಿ.

 

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago

ತಿಂಡಿಗೆ ಮಾಡಿ ರುಚಿಯಾದ ಟೊಮ್ಯಾಟೊ ರೈಸ್…!

ಬೇಕಾಗುವ ಪದಾರ್ಥಗಳು: ಅಕ್ಕಿ - ಎರಡು ಕಪ್‌ ಈರುಳ್ಳಿ- 1(ಹೆಚ್ಚಿದ್ದು) ಟೊಮೇಟೊ - ನಾಲ್ಕು (ಹೆಚ್ಚಿಟ್ಟದ್ದು) ಬಟಾಣಿ ಕಾಳುಗಳು -…

1 month ago