Kannada Duniya

ಅರಿಶಿನ

ಅರಿಶಿನವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಔಷಧೀಯ ಗುಣಗಳಿಂದ ಕೂಡಿದೆ. ಹಾಗೇ ಅರಿಶಿನಕ್ಕೆ ಧಾರ್ಮಿಕ ಪ್ರಾಮುಖ್ಯತೆ ಹೆಚ್ಚಿದೆ. ಜೀವನವನ್ನು ಸಂತೋಷಪಡಿಸಲು ಇಂತಹ ಅನೇಕ ಪರಿಹಾರಗಳನ್ನು ಮಾಡಲು ಅರಿಶಿನ ಬಳಕೆ ಬಹಳ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಅರಿಶಿನದಲ್ಲಿ ದೈವಿಕ ಗುಣಗಳಿವೆ. ಇದನ್ನು ಬಳಸಿ... Read More

ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಕೆಲವರು ಮುಖಕ್ಕೆ ಅರಿಶಿನವನ್ನು ಹಚ್ಚುತ್ತಾರೆ. ಇದು ಸೋಂಕು ನಿವಾರಕ ಗುಣವನ್ನು ಹೊಂದಿರುವ ಕಾರಣ ಇದು ಚರ್ಮದ ಸಮಸ್ಯೆಗಳು ಬರದಂತೆ ತಡೆಯುತ್ತದೆ. ಆದರೆ ಅರಿಶಿನವನ್ನು ಮುಖಕ್ಕೆ ಹಚ್ಚುವಾಗ ಈ ಸಲಹೆ ಪಾಲಿಸಿ. ಮುಖಕ್ಕೆ ಅರಿಶಿನವನ್ನು ಹಚ್ಚಿದ ಬಳಿಕ ಮುಖವನ್ನು... Read More

ಕೆಲವು ಜನರ ಹಲ್ಲಿನಲ್ಲಿ ಕುಳಿ ಇರುತ್ತದೆ. ಇದರಿಂದ ಹಲ್ಲುಗಳು ಕೊಳೆಯಲು ಶುರುವಾಗುತ್ತದೆ. ಇದಕ್ಕೆ ಬ್ಯಾಕ್ಟೀರಿಯಾಗಳೇ ಕಾರಣ. ಇದರಿಂದ ಬಾಯಿಂದ ದುರ್ವಾಸನೆ ಬರುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ. ಬಾಯನ್ನು ಸರಿಯಾಗಿ ಸ್ವಚ್ಛಗೊಳಿಸದೇ ಇದ್ದಾಗ ಹಲ್ಲುಗಳ ಅಡಿಭಾಗದಲ್ಲಿ ಬ್ಯಾಕ್ಟೀರಿಯಾಗಳು... Read More

ಫಾಲ್ಗುಣ ಮಾಸದ ಶುಕ್ಲಪಕ್ಷದ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಇದು ಬಣ್ಣಗಳ ಹಬ್ಬ. ಈ ದಿನ ಕೆಲವು ಕೆಲಸಗಳನ್ನು ಮಾಡುವುದರಿಂದ ನಿಮ್ಮ ಜೀವನದಲ್ಲಿ ಎದುರಾದ ಸಮಸ್ಯೆಗಳನ್ನು ನಿವಾರಿಸಬಹುದಂತೆ. ಹಾಗಾಗಿ ಹೋಳಿ ಹಬ್ಬದಂದು ಈ ಕ್ರಮಗಳನ್ನು ಪಾಲಿಸಿದರೆ ಸಮಸ್ಯೆಗಳು ನಿವಾರಣೆಯಾಗುತ್ತದೆಯಂತೆ. ಹೋಳಿ ಹಬ್ಬದಂದು... Read More

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರಲ್ಲಿ ಗರ್ಭಾಶಯದ ಫೈಬ್ರಾಯ್ಡ್ ಸಮಸ್ಯೆ ಕಾಡುತ್ತಿದೆ. ಇದು ಹಾರ್ಮೋನ್ ಅಸಮತೋಲ, ಕೆಂಪು ಮಾಂಸ ಸೇವನೆ ಮತ್ತು ಜೆನಿಟಿಕ್ ಮುಂತಾದ ಕಾರಣಗಳಿಂದ ಉಂಟಾಗುತ್ತದೆ. ಇದು ಮುಟ್ಟಿನ ಸಮಯದಲ್ಲಿ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾಗಿ ಈ ಫೈಬ್ರಾಯ್ಡ್ ಗಳನ್ನು ನಿವಾರಿಸಲು... Read More

ಈ ಅವಧಿಯಲ್ಲಿ ಮಕ್ಕಳನ್ನು ಬಹುವಾಗಿ ಕಾಡುವ ಸಮಸ್ಯೆಗಳಲ್ಲಿ ಒಣಕೆಮ್ಮು ಕೂಡ ಒಂದು. ಇದು ಗಂಟಲಿನಲ್ಲಿ ಯಾವುದೇ ಕಫವನ್ನು ಹೊಂದದೆಯೂ ಮಕ್ಕಳಿಗೆ ಉಸಿರಾಟದ ಸಮಸ್ಯೆಯನ್ನು ತಂದೊಡುತ್ತದೆ. ಈ ಕೆಲವು ಮನೆಮದ್ದುಗಳಿಂದ ಒಣ ಕೆಮ್ಮಿನ ಸಮಸ್ಯೆಯನ್ನು ನಿವಾರಿಸಬಹುದು. ರಾತ್ರಿ ಮಲಗುವ ಮುನ್ನ ಚಿಟಿಕೆ ಅರಿಶಿನ ಬೆರೆಸಿದ ಬೆಚ್ಚಗಿನ ಹಾಲನ್ನು ಮಕ್ಕಳಿಗೆ ಕುಡಿಯಲು ನೀಡಿ. ಇದು ಉಸಿರಾಟದ ಸಮಸ್ಯೆಯನ್ನು ದೂರ ಮಾಡಿ ಒಣ ಕೆಮ್ಮಿಗೆ ಉತ್ತಮ ಚಿಕಿತ್ಸೆ ನೀಡುತ್ತದೆ. ತುಳಸಿ ದಳವನ್ನು ನೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ ಚಹಾ ರೂಪದಲ್ಲಿ ಮಕ್ಕಳಿಗೆ ಕುಡಿಯಲು ಕೊಡಿ. ಇಲ್ಲವಾದರೆ ತುಳಸಿ ಎಲೆಗಳನ್ನು ಜಗಿಯಲು ನೀಡಿ. ಇದರಲ್ಲೂ ಹಲವು ಔಷಧಿಯ ಗುಣಗಳಿವೆ. ಒಂದು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಜೇನನ್ನು ತಿನ್ನಿಸಿ. ಇದು ಬ್ಯಾಕ್ಟೀರಿಯಾ ಅಥವಾ ವೈರಲ್ ಸೋಂಕುಗಳನ್ನು ಶಮನಗೊಳಿಸುತ್ತದೆ. ಲವಂಗ ಹಾಗೂ ಏಲಕ್ಕಿ ಬೆರೆಸಿರುವ ಮಸಾಲ ಚಹಾವನ್ನು ಮಕ್ಕಳಿಗೆ ಕುಡಿಯಲು ಕೊಡುವುದರಿಂದಲೂ ಒಣ ಕೆಮ್ಮಿಗೆ ಪರಿಹಾರ ದೊರೆಯುತ್ತದೆ. ಮನೆ ಮದ್ದುಗಳನ್ನು ನೀಡಿಯೂ ಸಮಸ್ಯೆ ನಿಯಂತ್ರಣಕ್ಕೆ ಬರಲಿಲ್ಲ ಎಂದಾದರೆ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.... Read More

ಜೀವನದಲ್ಲಿ ಪ್ರಗತಿ ಹೊಂದಲು ಕೆಲವೊಂದು ವಾಸ್ತುಕ್ರಮಗಳನ್ನು ಪಾಲಿಸಬೇಕು. ಇಲ್ಲವಾದರೆ ಸಮಸ್ಯೆಗಳು ಕಾಡುತ್ತದೆ. ವಾಸ್ತು ಪ್ರಕಾರ ಬೆಳಿಗ್ಗೆ ಮನೆಯಲ್ಲಿ ಮಾಡುವಂತಹ ಕೆಲವು ಕೆಲಸಗಳು ನಿಮ್ಮಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುತ್ತದೆಯಂತೆ. ಹಾಗಾಗಿ ಸ್ನಾನದ ನಂತರ ಈ ಕೆಲಸಗಳನ್ನು ಮಾಡಿದರೆ ಜೀವನದಲ್ಲಿ ಆರ್ಥಿಕ ಪ್ರಗತಿ ಕಾಣುತ್ತೀರಿ.... Read More

ಕಲೆರಹಿತವಾದ ಚರ್ಮವನ್ನು ಹೊಂದುವುದು ಎಲ್ಲರ ಬಯಕೆಯಾಗಿದೆ. ಆದರೆ ನಮ್ಮ ಕೆಟ್ಟ ಆಹಾರ ಪದ್ಧತಿ, ವಾತಾವರಣದ ಕೊಳೆ, ಧೂಳಿನಿಂದ ಮುಖದಲ್ಲಿ ಮೊಡವೆಗಳು ಮೂಡಿ ಕಲೆ ಉಂಟಾಗುತ್ತದೆ. ಹಾಗಾಗಿ ಈ ಕಲೆಗಳನ್ನು ನಿವಾರಿಸಲು ಹಾಲಿನಲ್ಲಿ ಈ ವಸ್ತುಗಳನ್ನು ಬೆರೆಸಿ ಹಚ್ಚಿ. ಮುಖದಲ್ಲಿರುವ ಕಲೆಗಳನ್ನು ತೆಗೆದುಹಾಕಲು... Read More

ಫೆಬ್ರವರಿ, ಮಾರ್ಚ್ ತಿಂಗಳಿನಲ್ಲಿ ಮಕ್ಕಳಿಗೆ ಪರೀಕ್ಷೆಗಳು ನಡೆಯುತ್ತದೆ. ಹಾಗಾಗಿ ಅವರು ಹೆಚ್ಚು ಸಮಯ ಓದುವುದರಲ್ಲೇ ಕಳೆಯುತ್ತಾರೆ. ಇದರಿಂದ ಅವರ ಮೇಲೆ ಒತ್ತಡ ಬೀಳಬಹುದು. ಇದರಿಂದ ಅವರು ಮಾನಸಿಕ ಸಮಸ್ಯೆಗೆ ಒಳಗಾಗಬಹುದು. ಹಾಗಾಗಿ ಈ ಪರೀಕ್ಷೆಯ ಒತ್ತಡವನ್ನುನಿವಾರಿಸಲು ಈ ಆಹಾರ ನೀಡಿ. ಡಾರ್ಕ್... Read More

ಮುಖಕ್ಕೆ ಕಾಂತಿಯನ್ನು ನೀಡುವ ಅರಿಶಿನದಿಂದ ಫೇಸ್ ಪ್ಯಾಕ್ ಮಾಡಿಕೊಳ್ಳುವ ಮಹಿಳೆಯರೇ ಇಲ್ಲಿ ಕೇಳಿ. ನೀವು ಮಾಡುವ ಕೆಲವು ತಪ್ಪುಗಳು ನಿಮ್ಮ ಸೌಂದರ್ಯ ವೃದ್ಧಿಗೆ ಅಡ್ಡಿಯಾಗಿರಬಹುದು. ಹಾಗಾಗಿ ಅರಿಶಿನ ಫೇಸ್ ಪ್ಯಾಕ್ ಹೇಗೆ ಹಚ್ಚಬೇಕು ಎಂಬುದಕ್ಕೆ ಇಲ್ಲೊಂದಿಷ್ಟಿ ಟಿಪ್ಸ್ ಇದೆ ನೋಡಿ. ಅರಿಶಿನದ ಫೇಸ್ ಪ್ಯಾಕ್ ಅನ್ನು ಮುಖಕ್ಕೆ ಮಾತ್ರ ಹಚ್ಚುವುದು ಸರಿಯಲ್ಲ. ಇದನ್ನು ಕುತ್ತಿಗೆಯ ಭಾಗಕ್ಕೂ ಹಚ್ಚಿ. ಇಲ್ಲವಾದರೆ ಫೇಸ್ ಪ್ಯಾಕ್ ಹಚ್ಚಿರುವ ಸ್ಥಳ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...