ಅರಿಶಿನವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಔಷಧೀಯ ಗುಣಗಳಿಂದ ಕೂಡಿದೆ. ಹಾಗೇ ಅರಿಶಿನಕ್ಕೆ ಧಾರ್ಮಿಕ ಪ್ರಾಮುಖ್ಯತೆ ಹೆಚ್ಚಿದೆ. ಜೀವನವನ್ನು ಸಂತೋಷಪಡಿಸಲು ಇಂತಹ ಅನೇಕ ಪರಿಹಾರಗಳನ್ನು ಮಾಡಲು ಅರಿಶಿನ…
ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಕೆಲವರು ಮುಖಕ್ಕೆ ಅರಿಶಿನವನ್ನು ಹಚ್ಚುತ್ತಾರೆ. ಇದು ಸೋಂಕು ನಿವಾರಕ ಗುಣವನ್ನು ಹೊಂದಿರುವ ಕಾರಣ ಇದು ಚರ್ಮದ ಸಮಸ್ಯೆಗಳು ಬರದಂತೆ ತಡೆಯುತ್ತದೆ. ಆದರೆ ಅರಿಶಿನವನ್ನು…
ಕೆಲವು ಜನರ ಹಲ್ಲಿನಲ್ಲಿ ಕುಳಿ ಇರುತ್ತದೆ. ಇದರಿಂದ ಹಲ್ಲುಗಳು ಕೊಳೆಯಲು ಶುರುವಾಗುತ್ತದೆ. ಇದಕ್ಕೆ ಬ್ಯಾಕ್ಟೀರಿಯಾಗಳೇ ಕಾರಣ. ಇದರಿಂದ ಬಾಯಿಂದ ದುರ್ವಾಸನೆ ಬರುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು…
ಫಾಲ್ಗುಣ ಮಾಸದ ಶುಕ್ಲಪಕ್ಷದ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಇದು ಬಣ್ಣಗಳ ಹಬ್ಬ. ಈ ದಿನ ಕೆಲವು ಕೆಲಸಗಳನ್ನು ಮಾಡುವುದರಿಂದ ನಿಮ್ಮ ಜೀವನದಲ್ಲಿ ಎದುರಾದ ಸಮಸ್ಯೆಗಳನ್ನು ನಿವಾರಿಸಬಹುದಂತೆ.…
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರಲ್ಲಿ ಗರ್ಭಾಶಯದ ಫೈಬ್ರಾಯ್ಡ್ ಸಮಸ್ಯೆ ಕಾಡುತ್ತಿದೆ. ಇದು ಹಾರ್ಮೋನ್ ಅಸಮತೋಲ, ಕೆಂಪು ಮಾಂಸ ಸೇವನೆ ಮತ್ತು ಜೆನಿಟಿಕ್ ಮುಂತಾದ ಕಾರಣಗಳಿಂದ ಉಂಟಾಗುತ್ತದೆ. ಇದು…
ಈ ಅವಧಿಯಲ್ಲಿ ಮಕ್ಕಳನ್ನು ಬಹುವಾಗಿ ಕಾಡುವ ಸಮಸ್ಯೆಗಳಲ್ಲಿ ಒಣಕೆಮ್ಮು ಕೂಡ ಒಂದು. ಇದು ಗಂಟಲಿನಲ್ಲಿ ಯಾವುದೇ ಕಫವನ್ನು ಹೊಂದದೆಯೂ ಮಕ್ಕಳಿಗೆ ಉಸಿರಾಟದ ಸಮಸ್ಯೆಯನ್ನು ತಂದೊಡುತ್ತದೆ. ಈ ಕೆಲವು ಮನೆಮದ್ದುಗಳಿಂದ ಒಣ ಕೆಮ್ಮಿನ ಸಮಸ್ಯೆಯನ್ನು ನಿವಾರಿಸಬಹುದು. ರಾತ್ರಿ ಮಲಗುವ ಮುನ್ನ ಚಿಟಿಕೆ ಅರಿಶಿನ ಬೆರೆಸಿದ ಬೆಚ್ಚಗಿನ ಹಾಲನ್ನು ಮಕ್ಕಳಿಗೆ ಕುಡಿಯಲು ನೀಡಿ. ಇದು ಉಸಿರಾಟದ ಸಮಸ್ಯೆಯನ್ನು ದೂರ ಮಾಡಿ ಒಣ ಕೆಮ್ಮಿಗೆ ಉತ್ತಮ ಚಿಕಿತ್ಸೆ ನೀಡುತ್ತದೆ. ತುಳಸಿ ದಳವನ್ನು ನೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ ಚಹಾ ರೂಪದಲ್ಲಿ ಮಕ್ಕಳಿಗೆ ಕುಡಿಯಲು ಕೊಡಿ. ಇಲ್ಲವಾದರೆ ತುಳಸಿ ಎಲೆಗಳನ್ನು ಜಗಿಯಲು ನೀಡಿ. ಇದರಲ್ಲೂ ಹಲವು ಔಷಧಿಯ ಗುಣಗಳಿವೆ. ಒಂದು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಜೇನನ್ನು ತಿನ್ನಿಸಿ. ಇದು ಬ್ಯಾಕ್ಟೀರಿಯಾ ಅಥವಾ ವೈರಲ್ ಸೋಂಕುಗಳನ್ನು ಶಮನಗೊಳಿಸುತ್ತದೆ. ಲವಂಗ ಹಾಗೂ ಏಲಕ್ಕಿ ಬೆರೆಸಿರುವ ಮಸಾಲ ಚಹಾವನ್ನು ಮಕ್ಕಳಿಗೆ ಕುಡಿಯಲು ಕೊಡುವುದರಿಂದಲೂ ಒಣ ಕೆಮ್ಮಿಗೆ ಪರಿಹಾರ ದೊರೆಯುತ್ತದೆ. ಮನೆ ಮದ್ದುಗಳನ್ನು ನೀಡಿಯೂ ಸಮಸ್ಯೆ ನಿಯಂತ್ರಣಕ್ಕೆ ಬರಲಿಲ್ಲ ಎಂದಾದರೆ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಜೀವನದಲ್ಲಿ ಪ್ರಗತಿ ಹೊಂದಲು ಕೆಲವೊಂದು ವಾಸ್ತುಕ್ರಮಗಳನ್ನು ಪಾಲಿಸಬೇಕು. ಇಲ್ಲವಾದರೆ ಸಮಸ್ಯೆಗಳು ಕಾಡುತ್ತದೆ. ವಾಸ್ತು ಪ್ರಕಾರ ಬೆಳಿಗ್ಗೆ ಮನೆಯಲ್ಲಿ ಮಾಡುವಂತಹ ಕೆಲವು ಕೆಲಸಗಳು ನಿಮ್ಮಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುತ್ತದೆಯಂತೆ.…
ಕಲೆರಹಿತವಾದ ಚರ್ಮವನ್ನು ಹೊಂದುವುದು ಎಲ್ಲರ ಬಯಕೆಯಾಗಿದೆ. ಆದರೆ ನಮ್ಮ ಕೆಟ್ಟ ಆಹಾರ ಪದ್ಧತಿ, ವಾತಾವರಣದ ಕೊಳೆ, ಧೂಳಿನಿಂದ ಮುಖದಲ್ಲಿ ಮೊಡವೆಗಳು ಮೂಡಿ ಕಲೆ ಉಂಟಾಗುತ್ತದೆ. ಹಾಗಾಗಿ ಈ…
ಫೆಬ್ರವರಿ, ಮಾರ್ಚ್ ತಿಂಗಳಿನಲ್ಲಿ ಮಕ್ಕಳಿಗೆ ಪರೀಕ್ಷೆಗಳು ನಡೆಯುತ್ತದೆ. ಹಾಗಾಗಿ ಅವರು ಹೆಚ್ಚು ಸಮಯ ಓದುವುದರಲ್ಲೇ ಕಳೆಯುತ್ತಾರೆ. ಇದರಿಂದ ಅವರ ಮೇಲೆ ಒತ್ತಡ ಬೀಳಬಹುದು. ಇದರಿಂದ ಅವರು ಮಾನಸಿಕ…
ಮುಖಕ್ಕೆ ಕಾಂತಿಯನ್ನು ನೀಡುವ ಅರಿಶಿನದಿಂದ ಫೇಸ್ ಪ್ಯಾಕ್ ಮಾಡಿಕೊಳ್ಳುವ ಮಹಿಳೆಯರೇ ಇಲ್ಲಿ ಕೇಳಿ. ನೀವು ಮಾಡುವ ಕೆಲವು ತಪ್ಪುಗಳು ನಿಮ್ಮ ಸೌಂದರ್ಯ ವೃದ್ಧಿಗೆ ಅಡ್ಡಿಯಾಗಿರಬಹುದು. ಹಾಗಾಗಿ ಅರಿಶಿನ…