Kannada Duniya

ಬಾಳೆಹಣ್ಣು

ಬಾಳೆಹಣ್ಣು ರುಚಿಕರ ಹಣ್ಣು, ಪೋಷಕಾಂಶಗಳ ಆಗರ ಎಂಬುದು ನಿಜ. ಆದರೆ ಅತಿಯಾಗಿ ಬಾಳೆಹಣ್ಣು ಸೇವಿಸುವುದರಿಂದ ಹಲವು ಸಮಸ್ಯೆಗಳಾಗಬಹುದು ಎಂಬುದು ನಿಮಗೆ ತಿಳಿದಿರಲಿ. ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಧಾರಾಳವಾಗಿದ್ದು ಇದನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ನರಗಳು ಹಾನಿಗೆ ಒಳಗಾಗುವ ಸಂಭವವಿದೆ. ಅಸ್ತಮಾ ಇರುವವರು... Read More

ನಿದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾಗಿ ವೈದ್ಯರು ದಿನಕ್ಕೆ 8ಗಂಟೆಗಳ ಕಾಲ ನಿದ್ರಿಸುವಂತೆ ಸಲಹೆ ನೀಡುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡದಿಂದ ಹೆಚ್ಚಿನ ಜನರು ನಿದ್ರಾಹೀನತೆ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ನಿಮಗೆ ನಿದ್ರೆ ಚೆನ್ನಾಗಿ ಬರಲು ರಾತ್ರಿ ಈ ಹಣ್ಣನ್ನು... Read More

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರು ಪಿಸಿಓಎಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಅವರಲ್ಲಿ ಅನಿಯಮಿತ ಮುಟ್ಟಿನ ಸಮಸ್ಯೆ, ಅಧಿಕ ರಕ್ತಸ್ರಾವ, ಹೊಟ್ಟೆನೋವು, ಸೆಳೆತ ಮುಂತಾದ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಬಾಳೆಹಣ್ಣು ಪ್ರಯೋಜನಕಾರಿಯೇ ಎಂಬುದನ್ನು ತಿಳಿಯಿರಿ. ಬಾಳೆಹಣ್ಣಿನಲ್ಲಿ ಆ್ಯಂಟಿ ಆಕ್ಸಿಡೆಂಟ್... Read More

ಪಾದಗಳಲ್ಲಿ ಬಿರುಕು ಕಾಣಿಸಿಕೊಳ್ಳುವ ಸಮಸ್ಯೆಗೆ ಮುಖ್ಯ ಕಾರಣ ಎಂದರೆ ಹೊರಗಿನ ವಾತಾವರಣ ಹಾಗೂ ಧೂಳು. ನಿಮ್ಮ ಪಾದಗಳಲ್ಲಿ ಬಿರುಕು ಕಾಣಿಸಿಕೊಂಡಾಗ ಮೊದಲಿಗೆ ಈ ಕೆಲವು ಟಿಪ್ಸ್ ಗಳನ್ನು ಫಾಲೋ ಮಾಡಿ. ಸಣ್ಣ ಬಕೆಟ್ ನಲ್ಲಿ ನಿಮ್ಮ ಪಾದಗಳು ಮುಳುಗುವಷ್ಟು ಉಗುರು ಬೆಚ್ಚಗಿನ ನೀರನ್ನು ತೆಗೆದುಕೊಳ್ಳಿ. ಅದಕ್ಕೆ ಚಿಟಿಕೆ ಉಪ್ಪು ಹಾಗೂ ನಿಂಬೆರಸ ಸೇರಿಸಿ. ಎರಡು ಕಾಲುಗಳನ್ನು 15 ನಿಮಿಷ ಇಳಿಬಿಡಿ. ಬಳಿಕ ಸ್ವಚ್ಛವಾಗಿ ಒರೆಸಿ ಸಾಕ್ಸ್ ಧರಿಸಿ. ನಿತ್ಯ ಹೀಗೆ... Read More

ಹಲವರಿಗೆ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುತ್ತದೆ. ಪೋಷಕಾಂಶಗಳ ಕೊರತೆ, ಜೀವನಶೈಲಿಯಲ್ಲಿ ಬದಲಾವಣೆ ಹಾಗೂ ಮಾಲಿನ್ಯದಿಂದ ಅಕಾಲಿಕ ವಯಸ್ಸಿನಲ್ಲೇ ಕೂದಲು ಬೂದು ಬಣ್ಣಕ್ಕೆ ತಿರುಗುತ್ತದೆ. ಗೋರಂಟಿ ಎಲೆಯಿಂದ ಈ ಸಮಸ್ಯೆಯನ್ನು ಬಗೆಹರಿಸಬಹುದು. ಗೋರಂಟಿಗೆ ಈ ಕೆಲ ವಸ್ತುಗಳನ್ನು ಸೇರಿಸುವುದರಿಂದ ಆತ್ಯುತ್ತಮ ಫಲಿತಾಂಶ ಪಡೆಯಬಹುದು.... Read More

ಕೆಲವರು ಅಧಿಕ ತೂಕ ಸಮಸ್ಯೆಯಿಂದ ಬಳಲುತ್ತಿದ್ದರೆ ಕೆಲವರು ತೂಕ ನಷ್ಟ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇವೆರಡು ಕೂಡ ನಿಮ್ಮ ದೇಹದ ಆಕಾರವನ್ನು ಕೆಡಿಸುತ್ತದೆ. ಆದರೆ ನಿಮ್ಮ ತೂಕ ಹೆಚ್ಚಾಗಬೇಕೆಂದರೆ ಪ್ರತಿದಿನ ಉಪಹಾರದಲ್ಲಿ ಈ ವಸ್ತುಗಳನ್ನು ಸೇವಿಸಿ. ಬೆಳಿಗ್ಗೆ ಉಪಹಾರದಲ್ಲಿ ಒಂದು ಲೋಟ ಹಾಲಿನಲ್ಲಿ... Read More

ಮಹಿಳೆಯರು ಅನಗತ್ಯ ಗರ್ಭ ಧರಿಸುವುದನ್ನು ತಪ್ಪಿಸಲು ಗರ್ಭ ನಿರೋಧಕ ಮಾತ್ರೆಗಳನ್ನು ಸೇವಿಸುತ್ತಾರೆ. ಆದರೆ ಇದರಿಂದ ಕೆಲವು ಅಡ್ಡ ಪರಿಣಾಮಗಳು ಬೀರುತ್ತದೆ. ಇದು ಆರೋಗ್ಯಕ್ಕೂ ಒಳ್ಳೆಯದಲ್ಲ. ಹಾಗಾಗಿ ಗರ್ಭ ನಿರೋಧಕ ಮಾತ್ರೆಗಳನ್ನಿ ಸೇವಿಸುವ ಮಹಿಳೆಯರು ಅದರ ಕೆಟ್ಟ ಪರಿಣಾಮವನ್ನು ಕಡಿಮೆ ಮಾಡಲು ಈ... Read More

ಇತ್ತೀಚಿನ ದಿನಗಳಲ್ಲಿ ಜನರು ಫಿಟ್ ಆಗಿ ಆರೋಗ್ಯವಾಗಿರಲು ವ್ಯಾಯಾಮಗಳನ್ನು ಮಾಡುತ್ತಾರೆ. ಕೆಲವರು ಸಂಜೆಯ ವೇಳೆ ವ್ಯಾಯಾಮ ಮಾಡಿದರೆ ಕೆಲವರು ಬೆಳಗಿನ ಸಮಯದಲ್ಲಿ ವ್ಯಾಯಾಮ ಮಾಡುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ರನ್ನಿಂಗ್ ಮಾಡುವುದು ಒಳ್ಳೆಯದೇ? ಎಂಬುದನ್ನು ತಿಳಿದುಕೊಳ್ಳಿ. ದೇಹದಲ್ಲಿ ಬೊಜ್ಜಿನ ಸಮಸ್ಯೆ... Read More

ಮಗುವಿನ ಜೀರ್ಣಕ್ರಿಯೆ ದುರ್ಬಲವಾಗಿರುತ್ತದೆ. ಹಾಗಾಗಿ ಯಾವುದೇ ಆಹಾರವನ್ನು ಸೇವಿಸಿದಾಗ ಮಕ್ಕಳಿಗೆ ಅತಿಸಾರದಂತಹ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಔಷಧಿಗಳ ಬದಲು ಮೊದಲು ಈ ಮನೆಮದ್ದನ್ನು ಬಳಸಿ. ನಿಂಬೆ ನೀರು : ಮಗುವಿಗೆ ಆಗಾಗ ಮಲವಿಸರ್ಜನೆಯಾಗುತ್ತಿದ್ದರೆ ದೇಹದಲ್ಲಿ ಉಪ್ಪು ಮತ್ತು... Read More

ಚಳಿಗಾಲದಲ್ಲಿ ಬಾಳೆಹಣ್ಣು ಸೇವನೆ ಮಾಡುವುದರಿಂದ ಎದೆಯಲ್ಲಿ ಕಫ ಕಟ್ಟುತ್ತದೆ ಎಂದು ಹಿರಿಯರು ಹೇಳಿರುವುದು ನಿಮಗೆ ಬಿದ್ದಿರಬಹುದು. ಆದರೆ ನಿಯಮಿತವಾಗಿ ಬಾಳೆಹಣ್ಣನ್ನು ಸೇವನೆ ಮಾಡುತ್ತಾ ಬರುವುದರಿಂದ ದೇಹ ಸದೃಢವಾಗುವ ಜೊತೆಗೆ ದೇಹಕ್ಕೆ ತ್ವರಿತ ಶಕ್ತಿಯು ದೊರೆಯುತ್ತದೆ. ಬಾಳೆಹಣ್ಣಿನಲ್ಲಿ ಸಾಕಷ್ಟು ಪ್ರಮಾಣದ ಕ್ಯಾಲ್ಸಿಯಂ ಅಂಶವೆಂದು ಪ್ರತಿನಿತ್ಯ ಇದನ್ನು ಸೇವನೆ ಮಾಡುತ್ತಾ ಇರುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಹಾಗೂ ಹೃದಯದ ಆರೋಗ್ಯ ಸುಧಾರಿಸುತ್ತದೆ. ರಕ್ತದೊತ್ತಡದಂತಹ ಸಮಸ್ಯೆಯಿಂದ ಬಳಲುವವರು ನಿತ್ಯ ಇದನ್ನು ಸೇವನೆ ಮಾಡುತ್ತಾ ಬಂದರೆ ಉತ್ತಮ ಫಲಿತಾಂಶ ಪಡೆಯುತ್ತಾರೆ. ಚಳಿಗಾಲದಲ್ಲಿ ಇದನ್ನು ಸೇವನೆ ಮಾಡುವುದರಿಂದ ಶೀತ ಸಂಬಂಧಿಸಿದ ಸೋಂಕುಗಳು ವೃದ್ಧಿಯಾಗುವುದಿಲ್ಲ ಅದರ ಬದಲು ದೂರವಾಗುತ್ತವೆ. ಇದರಲ್ಲಿರುವ ಫೈಬರ್ ಅಂಶ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಸೇವನೆಯ ಪ್ರಮಾಣ ಒಂದರಿಂದ ಎರಡಕ್ಕೆ ಸೀಮಿತವಾಗಿರಬೇಕು. ಮಕ್ಕಳಿಗೂ ನಿತ್ಯ ಬಾಳೆಹಣ್ಣು ತಿನ್ನಲು ಕೊಡುವುದರಿಂದ ಮಲಬದ್ಧತೆಯಂತಹ ಸಮಸ್ಯೆಗಳು ದೂರವಾಗುತ್ತವೆ ಹಾಗೂ ದೇಹಕ್ಕೆ ಅಗತ್ಯವಿರುವ ಪೊಟ್ಯಾಶಿಯಂ, ಮೆಗ್ನೀಷಿಯಮ್ ಗಳು ದೊರೆಯುತ್ತವೆ.... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...