ಮಾರ್ಚ್ 25ರ ಫಾಲ್ಗುಣ ಹುಣ್ಣಿಮೆಯ ನಂತರ ಚೈತ್ರ ಮಾಸ ಪ್ರಾರಂಭವಾಗಿದೆ. ಹಿಂದೂಧರ್ಮದಲ್ಲಿ ಈ ಮಾಸಕ್ಕೆ ವಿಶೇಷವಾದ ಮಹತ್ವವಿದೆ. ಈ ಮಾಸದಲ್ಲಿ ವಿಷ್ಣು, ಲಕ್ಷ್ಮಿ ದೇವಿ ಮತ್ತು ದುರ್ಗೆಯನ್ನು ಪೂಜಿಸಲಾಗುತ್ತದೆ. ಹಾಗಾಗಿ ಈ ಮಾಸದಲ್ಲಿ ಈ ಕೆಲಸಗಳನ್ನು ಮಾಡಬೇಡಿ. ಚೈತ್ರ ಮಾಸದಲ್ಲಿ ಅಪ್ಪಿತಪ್ಪಿಯೂ... Read More
ಮಶ್ರೂಮ್ ಎಂದರೆ ಮಕ್ಕಳಿಗೆ ತುಂಬಾ ಇಷ್ಟವಿರುತ್ತದೆ. ಮನೆಗೆ ಮಶ್ರೂಮ್ ತಂದಾಗ ಬಟರ್ ಗಾರ್ಲಿಕ್ ಮಶ್ರೂಮ್ ಮಾಡುವುದನ್ನು ಮರೆಯಬೇಡಿ. ಇದು ಮಾಡುವುದಕ್ಕೆ ಕೂಡ ತುಂಬಾ ಸುಲಭ. ತಿನ್ನುವುದಕ್ಕೆ ಇನ್ನು ರುಚಿಯಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು ಬೆಣ್ಣೆ-100 ಗ್ರಾಂ, ಈರುಳ್ಳಿ-1, ಮಶ್ರೂಮ್-2 ಕಪ್, ಬೆಳ್ಳುಳ್ಳಿ-1/4 ಕಪ್,... Read More
ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ವೈದ್ಯರು ಸೂಚಿಸಿದ ಔಷಧಗಳ ಜೊತೆಗೆ ಮನೆಯಲ್ಲೇ ಇರುವ ಈ ಕೆಲವು ತರಕಾರಿಗಳನ್ನು ಹೀಗೆ ಬಳಸಿ ನೋಡಬಹುದು. ಹಸಿಶುಂಠಿ ಹಾಗೂ ನಿಂಬೆ ಬೆರೆಸಿ ತಯಾರಿಸಿದ ಚಹಾ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಕ್ರಮೇಣ ದೇಹ... Read More
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಹೃದಯಾಘಾತದ ಸಮಸ್ಯೆ ಕಂಡುಬರುತ್ತದೆ.ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಹೃದಯದ ಅಪಧಮನಿಗಳಲ್ಲಿ ಪ್ಲೇಕ್ ಸಂಗ್ರಹವಾದಾಗ ರಕ್ತನಾಳಗಳು ಮುಚ್ಚಿಹೋಗುತ್ತದೆ. ಇದರಿಂದ ರಕ್ತ ಸರಿಯಾಗಿ ಸಂಚಾರವಾಗದೆ ಹೃದಯಕ್ಕೆ ಹಾನಿಯಾಗಿ ಹೃದಯಾಘಾತ ಸಂಭವಿಸುತ್ತದೆ. ಹಾಗಾಗಿ ಈ ರಕ್ತನಾಳು ತೆರೆದುಕೊಳ್ಳಲು ಈ... Read More
ಇತ್ತೀಚಿನ ಹೆಚ್ಚಿನ ಜನರು ಕೂದಲುದುರುವಂತಹ ಸಮಸ್ಯೆಗೆ ಒಳಗಾಗಿದ್ದಾರೆ. ಅದಕ್ಕಾಗಿ ದುಬಾರಿ ಶಾಂಪೂಗಳನ್ನು ಬಳಸುತ್ತಿದ್ದಾರೆ. ಆದರೆ ಇವು ರಾಸಾಯನಿಕಯುಕ್ತವಾಗಿರುವುದರಿಂದ ಇದು ಕೂದಲನ್ನು ಕೂದಲು ಹಾನಿಗೊಳಿಸುತ್ತದೆ. ಹಾಗಾಗಿ ಕೂದಲುರುವ ಸಮಸ್ಯೆಯನ್ನು ನಿವಾರಿಸಲು ಮನೆಯಲ್ಲಿಯೇ ಬೆಳ್ಳುಳ್ಳಿ ಶಾಂಪೂ ತಯಾರಿಸಿ ಬಳಸಿ. 15 ಎಸಳು ಬೆಳ್ಳುಳ್ಳಿಯನ್ನು ತೆಗೆದುಕೊಂಡು... Read More
ಚಳಿಗಾಲದಲ್ಲಿ ಶೀತ ಜ್ವರ ಮೊದಲಾದ ಸಣ್ಣಪುಟ್ಟ ರೋಗಗಳು ಬಹುಬೇಗ ಆವರಿಸಿಕೊಳ್ಳುತ್ತವೆ. ಇದರ ವಿರುದ್ಧ ಹೋರಾಡುವ ಗುಣ ಬೆಳ್ಳುಳ್ಳಿಗೆ ಇದೆ. ನಿಯಮಿತವಾಗಿ ಬೆಳ್ಳುಳ್ಳಿ ಸೇವನೆ ಮಾಡುತ್ತಾ ಬರುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ವಿವಿಧ ರೋಗಗಳ ವಿರುದ್ಧ ಹೋರಾಡುವುದು ಸುಲಭವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ದೇಹದ ಜೀವಕೋಶಗಳನ್ನು ಸ್ವತಂತ್ರ ರಾಡಿಕಲ್ಸ್ ಗಳಿಂದ ಹಾನಿಯಾಗದಂತೆ ನೋಡಿಕೊಳ್ಳುತ್ತದೆ. ಇದು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ ಮತ್ತು ಶೀತವನ್ನು ಕಡಿಮೆ ಮಾಡುತ್ತದೆ. ರಕ್ತ ಪರಿಚಲನೆಯನ್ನು ಚುರುಕುಗೊಳಿಸುತ್ತದೆ. ಚಳಿಗಾಲದಲ್ಲಿ ಬೆಳ್ಳುಳ್ಳಿ ಸೇವನೆಯಿಂದ ಹೃದಯದ ರಕ್ತನಾಳಗಳ ಆರೋಗ್ಯ ಸುಧಾರಿಸುತ್ತದೆ. ಇದು ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ... Read More
ಚಳಿಗಾಲ ಮುಗಿಯುವಂತೆ ಕಾಣುತ್ತಿಲ್ಲ. ಈ ಅವಧಿಯಲ್ಲಿ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಶೀತ, ಜ್ವರ ಹಾಗೂ ಕೆಮ್ಮಿನಂತಹ ಸಮಸ್ಯೆಗಳು ದೂರವಾಗುತ್ತವೆ. ಬೆಳ್ಳುಳ್ಳಿಯಲ್ಲಿರುವ ಹಲವು ರೀತಿಯ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ ವಿವಿಧ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಆಂಟಿ ಬ್ಯಾಕ್ಟೀರಿಯಲ್,... Read More
ಚಳಿಗಾಲದಲ್ಲಿ ಬ್ಯಾಕ್ಟೀರಿಯಾಗಳ ಹಾವಳಿ ಹೆಚ್ಚಾಗಿರುತ್ತದೆ ಮತ್ತು ನಮ್ಮ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಡಿಮೆ ಇರುತ್ತದೆ. ಇದರಿಂದ ದೇಹ ಬಹಳ ಬೇಗನೆ ಕಾಯಿಲೆಗೆ ಒಳಗಾಗುತ್ತದೆ. ಹಾಗಾಗಿ ಚಳಿಗಾಲದಲ್ಲಿ ರೋಗಗಳ ಅಪಾಯವನ್ನು ಕಡಿಮೆ ಮಾಡಲು ಈ ತರಕಾರಿಗಳನ್ನು ಸೇವಿಸಿ. ಬ್ರೊಕೊಲಿ :... Read More
ಜೇನುತುಪ್ಪ ಆರೋಗ್ಯಕ್ಕೆ ತುಂಬಾ ಉತ್ತಮ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹವನ್ನು ರೋಗಗಳಿಂದ ಕಾಪಾಡುತ್ತದೆ. ಮಾತ್ರವಲ್ಲ ಜೇನುತುಪ್ಪವನ್ನು ಬಳಸಿ ಹೆಚ್ಚುತ್ತಿರುವ ನಿಮ್ಮ ತೂಕವನ್ನು ಕೂಡ ಸುಲಭವಾಗಿ ಇಳಿಸಿಕೊಳ್ಳಬಹುದು. ಹಾಗಾಗಿ ಜೇನುತುಪ್ಪಕ್ಕೆ ಇವುಗಳನ್ನು ಬೆರೆಸಿ ಸೇವಿಸಿ. ಜೇನುತುಪ್ಪ ಮತ್ತು ದಾಲ್ಚಿನ್ನಿ :... Read More
ಪದಾರ್ಥಗಳು 8 ಬೇಬಿ ಆಲೂಗಡ್ಡೆ (ಬೇಯಿಸಿದ ಮತ್ತು ಸಿಪ್ಪೆ ಸುಲಿದ) 1 ಕತ್ತರಿಸಿದ ದೊಡ್ಡ ಈರುಳ್ಳಿ, 4 ಎಸಳು ಬೆಳ್ಳುಳ್ಳಿ ,ಸಣ್ಣದಾಗಿ ಕತ್ತರಿಸಿದ್ದು 1 ಚಮಚ ಸಣ್ಣದಾಗಿ ಕತ್ತರಿಸಿದ ಶುಂಠಿ 3-4 ಲವಂಗ 1 ” ದಾಲ್ಚಿನ್ನಿ 2 ಟೀಸ್ಪೂನ್ ಕಾಶ್ಮೀರಿ ಕೆಂಪು... Read More