Kannada Duniya

Hair

ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಅನೇಕ ಖನಿಜಗಳು ಮತ್ತು ಜೀವಸತ್ವಗಳಿವೆ. ಇದು ದೇಹದ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಕೆಲವರು ದಾಳಿಂಬೆ ಹಣ್ಣಿನ ಜೊತೆಗೆ ಅದರ ಬೀಜವನ್ನು ಸೇವಿಸುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದೇ? ಎಂಬುದನ್ನು ತಿಳಿಯಿರಿ. ದಾಳಿಂಬೆ ನೀಜ... Read More

ಕೆಲವರಿಗೆ ವಯಸ್ಸಾಗುವ ಮುನ್ನವೇ ಕೂದಲು ಬೆಳ್ಳಗಾಗುತ್ತದೆ. ಅಂತವರು ಕೂದಲಿಗೆ ಬಣ್ಣವನ್ನು ಹಚ್ಚುತ್ತಾರೆ. ಆದರೆ ಕೂದಲಿಗೆ ಬಣ್ಣ ಹಚ್ಚಿದ ಬಳಿಕ ಕೂದಲನ್ನು ಶಾಂಪೂ ಬಳಸಿ ತೊಳೆಯಬಹುದೇ? ಇಲ್ಲವೇ? ಎಂಬುದನ್ನು ತಿಳಿಯಿರಿ. ಕೂದಲಿಗೆ ಬಣ್ಣ ಮಾಡಿದ ಬಳಿಕ ಶಾಂಪೂ ಬಳಸಿ ತೊಳೆಯಬೇಡಿ. ಇದರಿಂದ ಬಣ್ಣವನ್ನು... Read More

ಕೂದಲು ಚೆನ್ನಾಗಿ ಬೆಳೆಯಬೇಕು ಎಂದಿದ್ದರೆ ಈರುಳ್ಳಿ ರಸವನ್ನು ಬಳಸಿ ಎಂದು ಹಲವರು ಹೇಳುವುದನ್ನು ನೀವು ಕೇಳಿರಬಹುದು. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ತಲೆಹೊಟ್ಟನ್ನು ಕಡಿಮೆ ಮಾಡುತ್ತದೆ. ಇದನ್ನು ಬಳಸುವ ವಿಧಾನ ಹೇಗೆ ಎಂದು ಚಿಂತಿಸುತ್ತಿದ್ದೀರಾ….? ಅದರ ಬಗ್ಗೆ ಮಾಹಿತಿ ಇಲ್ಲಿದೆ... Read More

ದೇಹದಲ್ಲಿ ಹಾರ್ಮೋನ್ ಗಳ ಬದಲಾವಣೆ, ಮಾನಸಿಕ ಒತ್ತಡ ಹಾಗೂ ಅನಾರೋಗ್ಯಕರ ಆಹಾರ ಪದ್ಧತಿಯಿಂದ ಕೂದಲು ಉದುರುವ ಸಮಸ್ಯೆಯೂ ಹೆಚ್ಚುತ್ತಿದೆ. ಹಲವು ತಜ್ಞರು ಕೂದಲಿಗೆ ಸರಿಯಾದ ಕ್ರಮದಲ್ಲಿ ಎಣ್ಣೆಯಿಂದ ಮಸಾಜ್ ಮಾಡುವುದೇ ಇದಕ್ಕೆ ಪರಿಹಾರ ಎನ್ನುತ್ತಾರೆ. ನೆತ್ತಿಯ ಭಾಗದಿಂದ ಕೂದಲಿನ ಬುಡದ ತನಕ... Read More

ಜಾತಕದಲ್ಲಿ ಗ್ರಹಗಳು ಅಶುಭ ಪರಿಣಾಮವನ್ನು ಬೀರುವುದರಿಂದ ಜೀವನದಲ್ಲಿ ಹಲವು ಸಮಸ್ಯೆಗಳು ಕಾಡುತ್ತದೆ. ನೀವು ಯಾವುದೇ ಕೆಲಸ ಮಾಡಲು ಹೋದರು ಅದು ಪೂರ್ತಿಯಾಗುವುದಿಲ್ಲ. ಹಾಗಾಗಿ ಗ್ರಹಗಳ ಅಶುಭ ಪರಿಣಾಮವನ್ನು ನಿವಾರಿಸಲು ಈ ಕ್ರಮ ಪಾಲಿಸಿ. ಹನುಮಂತನ ಪೂಜೆ ಮಾಡುವುದರಿಂದ ಜಾತಕದಲ್ಲಿರುವ ದೋಷಗಳು ದೂರವಾಗುತ್ತದೆ.... Read More

ಹರಳೆಣ್ಣೆ ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಅನೇಕ ಪೋಷಕಾಂಶಗಳಿದ್ದು, ಇದು ಕೂದಲಿನ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ನೀವು ಉದ್ದವಾದ, ದಪ್ಪವಾದ ಕೂದಲನ್ನು ಹೊಂದಲು ಹರಳೆಣ್ಣೆಯನ್ನು ಹೀಗೆ ಬಳಸಿ. 2 ಚಮಚ ಹರಳೆಣ್ಣೆಗೆ 2 ಚಮಚ ಮೆಂತ್ಯ ಪುಡಿಯನ್ನು ಬೆರೆಸಿ ಅದನ್ನು... Read More

ವಾತಾವರಣದಲ್ಲಿ ಶುಷ್ಕಗಾಳಿ ಇದ್ದಾಗ ನಮ್ಮ ಚರ್ಮ ಮಾತ್ರವಲ್ಲ ಕೂದಲು ಕೂಡ ಒಣಗುತ್ತದೆ. ಇದರಿಂದ ಕೂದಲಿನ ಅಂದ ಕೆಡುತ್ತದೆ. ಹಾಗಾಗಿ ಈ ಒಣಕೂದಲಿನ ಸಮಸ್ಯೆಯನ್ನು ಹೋಗಲಾಡಿಸಲು ಈ ಬೀಜಗಳ ಹೇರ್ ಪ್ಯಾಕ್ ಬಳಸಿ. ಅಗಸೆ ಬೀಜದಲ್ಲಿ ಹಲವು ಪೋಷಕಾಂಶಗಳಿದ್ದು, ಇದು ಕೂದಲನ್ನು ಪೋಷಿಸುತ್ತದೆ.... Read More

ದಿನ ಹೆಲ್ಮೆಟ್ ಧರಿಸುವುದರ ಪರಿಣಾಮ ಕೂದಲು ಉದುರುತ್ತದೆ ಎಂದು ದೂರುವವರ ಪೈಕಿ ನೀವು ಒಬ್ಬರಾಗಿದ್ದರೆ ಈ ಕೆಲವು ಸಿಂಪಲ್ ಟಿಪ್ಸ್ ಗಳನ್ನು ಅನುಸರಿಸಿ ನೋಡಿ. ಇದರಿಂದ ನಿಮ್ಮ ಕೂದಲುದುರುವ ಸಮಸ್ಯೆ ನಿವಾರಣೆಯಾಗುತ್ತದೆ. ಹೆಲ್ಮೆಟ್ ಧರಿಸಿದಾಗ ಕೂದಲು ಬೆವರುವುದರಿಂದ ತಲೆ ಹೊಟ್ಟಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಉದಯ ನಿವಾರಣೆಗೆ ಪ್ರತಿದಿನ ತಲೆಗೆ ಸ್ನಾನ ಮಾಡಿ ಹಾಗೂ ಕೂದಲಿನ ಬುಡವನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಒದ್ದೆ ಕೂದಲಿನ ಮೇಲೆ ಹೆಲ್ಮೆಟ್ ಧರಿಸುವ ತಪ್ಪನ್ನು ಮಾಡದಿರಿ. ತಲೆ ಸ್ನಾನ ಮಾಡಿದ ಬಳಿಕ ಕೂದಲನ್ನು ಚೆನ್ನಾಗಿ ಒಣಗಿಸಿಕೊಂಡೇ ಹೆಲ್ಮೆಟ್ ಧರಿಸಿ. ತೆಳುವಾದ ಹತ್ತಿ ಬಟ್ಟೆಯನ್ನು ಅಥವಾ ಶಾಲನ್ನು ತಲೆಗೆ ಕಟ್ಟಿಕೊಂಡು ಅದರ ಮೇಲೆ ಹೆಲ್ಮೆಟ್ ಧರಿಸಿ. ಈ ಬಟ್ಟೆ ಬೆವರನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ ಹಾಗೂ ನಿಮ್ಮ ಕೂದಲಿಗೂ ಹೆಲ್ಮೆಟ್ ನ ಒಳಪದರಕ್ಕೂ ನೇರ ಸಂಪರ್ಕಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಕೂದಲಿನ ಕಿರುಚೀಲಗಳಿಗೆ ಸರಿಯಾಗಿ ಪೋಷಕಾಂಶ ದೊರೆಯುವಂತೆ ಮಾಡಲು ಎರಡು ದಿನಕ್ಕೊಮ್ಮೆಯಾದರೂ ತಲೆಗೆ ಎಣ್ಣೆ ಹಾಕಿ ಮಸಾಜ್ ಮಾಡಿ. ಇದರಿಂದ ರಕ್ತ ಪರಿಚಲನೆ ಹೆಚ್ಚಿ ಕೂದಲು ಉದುರುವುದು ಕಡಿಮೆಗೊಳ್ಳುತ್ತದೆ. ಅದೇ ರೀತಿ ವಾರಕ್ಕೊಮ್ಮೆಯಾದರೂ ಹೆಲ್ಮೆಟ್ ಅನ್ನು ಸ್ವಚ್ಛಗೊಳಿಸಿ.... Read More

ವಾತಾವರಣದ ಮಾಲಿನ್ಯ ಹಾಗೂ ಧೂಳು ತ್ವಚೆಯ ಮೇಲೆ ಮಾತ್ರವಲ್ಲ ಕೂದಲಿನ ಮೇಲೂ ಕೆಟ್ಟ ಪರಿಣಾಮ ಬೀರುತ್ತಿದೆ. ಇದರಿಂದ ಕೂದಲಿನ ಸಮಸ್ಯೆಗಳು ಹೆಚ್ಚುತ್ತಿದೆ. ತಲೆ ವಿಪರೀತ ಬೆವರಿದಾಗ ತಲೆಹೊಟ್ಟು ಹಾಗೂ ತುರಿಕೆಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಇದರ ನಿವಾರಣೆಗೆ ಮತ್ತಷ್ಟು ರಾಸಾಯನಿಕಗಳನ್ನು ಬಳಸಿದ ಶಾಂಪೂಗಳನ್ನು ಹಂಚಿಕೊಳ್ಳುವುದರಿಂದ ಸಮಸ್ಯೆ ಮತ್ತಷ್ಟು ಹದಗೆಡುತ್ತದೆಯೇ ಹೊರತು ನಿವಾರಣೆಯಾಗುವುದಿಲ್ಲ. ಅದರ ಬದಲು ಮೆಂತೆ ನೀರನ್ನು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲ ತುದಿ ಒಡೆಯುವ ಸಮಸ್ಯೆ ನಿವಾರಣೆಯಾಗುತ್ತದೆ, ಇದರಲ್ಲಿರುವ ಕಬ್ಬಿಣದ ಪ್ರಮಾಣವು ರಕ್ತ ಪರಿಚಲನೆಯನ್ನು ಸುಧಾರಿಸಿ ತಲೆ ಹೊಟ್ಟನ್ನು ನಿವಾರಿಸುತ್ತದೆ. ಮೆಂತೆಯಲ್ಲಿರುವ ಉರಿಯುತದ ಗುಣಲಕ್ಷಣಗಳು ತುರಿಕೆಯನ್ನು ಕಡಿಮೆ ಮಾಡಿ ಬೇರನ್ನು ಬಲಪಡಿಸುತ್ತದೆ... Read More

ಕೆಲವು ಪುರುಷರು ನಿತ್ಯ ಕ್ಲೀನ್ ಶೇವ್ ಮಾಡಿಕೊಳ್ಳುವುದುಂಟು. ಇದಾದ ತಕ್ಷಣ ಅವರಿಗೆ ತುರಿಕೆ ಕಾಣಿಸಿಕೊಳ್ಳುತ್ತದೆ. ಇದರಿಂದ ತುಂಬಾ ಕಿರಿಕಿರಿಯಾಗುತ್ತದೆ. ಹಾಗಾದ್ರೆ ಈ ಸಮಸ್ಯೆಗೆ ಪರಿಹಾರವೇನು ಎಂಬ ಚಿಂತೆಯಲ್ಲಿದ್ದೀರಾ…? ಇಲ್ಲಿದೆ ನೋಡಿ ಟಿಪ್ಸ್. ಶೇವಿಂಗ್ ಮುನ್ನ ದಟ್ಟವಾದ ಮಾಯಿಶ್ಚರೈಸರ್ ಅಥವಾ ಅಲೋವೆರ ಜೆಲ್... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...