ಜೇನುತುಪ್ಪ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಆಯುರ್ವೇದದ ಚಿಕಿತ್ಸೆಗಳಲ್ಲಿ ಬಳಸುತ್ತಾರೆ. ಆದರೆ ಜೇನುತುಪ್ಪವನ್ನು ಬಿಸಿ ಮಾಡಿ ಸೇವಿಸಬಹುದೇ? ಎಂಬ ಗೊಂದಲ ಹಲವರಿಗಿದೆ. ಹಾಗಾದ್ರೆ ಜೇನುತುಪ್ಪವನ್ನು ಬಿಸಿ ಮಾಡಿ ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ಕೆಲವರು ಜೇನುತುಪ್ಪವನ್ನು ಬಿಸಿ ಮಾಡಿ ಸೇವಿಸುವುದು ಆರೋಗ್ಯಕ್ಕೆ... Read More
ತ್ವಚೆಯ ಹೊಳಪು ಹೆಚ್ಚಿಸಿಕೊಳ್ಳಲು ಮನೆಯಲ್ಲೇ ನೈಸರ್ಗಿಕ ಪದಾರ್ಥಗಳನ್ನು ಬಳಸಿ ಮಾಡಿಕೊಳ್ಳಬಹುದಾದ ಕೆಲವಷ್ಟು ಫೇಸ್ ಪ್ಯಾಕ್ ಗಳ ಬಗ್ಗೆ ತಿಳಿಯೋಣ. ಇವು ತ್ವಚೆಯ ಕಾಂತಿಯನ್ನು ಹೆಚ್ಚಿಸುವುದರ ಜೊತೆಗೆ ನಿಮ್ಮ ಚರ್ಮವನ್ನು ಪೋಷಿಸುತ್ತದೆ. ಒಂದು ಹನಿ ಜೇನುತುಪ್ಪದಿಂದ ನಿಮ್ಮ ಮುಖದ ಮೊಡವೆಗಳನ್ನು ದೂರ ಮಾಡಬಹುದು. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಕೆಲವೇ ದಿನಗಳಲ್ಲಿ ಮೊಡವೆ ಸಮಸ್ಯೆಯನ್ನು ನಿವಾರಿಸುತ್ತದೆ. ಇದಕ್ಕಾಗಿ ನಿತ್ಯ ನೀವು ಬೆಳಿಗ್ಗೆ ಒಂದು ಹನಿ ಜೇನುತುಪ್ಪಕ್ಕೆ ಎರಡು ಹನಿ ನಿಂಬೆರಸವನ್ನು ಸೇರಿಸಿ ಕಲಸಿ ಮುಖಕ್ಕೆ ಹಚ್ಚಿಕೊಳ್ಳಬೇಕು. ಅರಿಶಿನದಲ್ಲೂ ಉತ್ಕರ್ಷಣ ನಿರೋಧಕ ಗುಣ ಇರುವುದರಿಂದ ಇದು ಹೊಳೆಯುವ ತ್ವಚೆಯನ್ನು ನಿಮಗೆ ನೀಡುತ್ತದೆ. ಮೊಡವೆಗಳ ವಿರುದ್ಧ ಹೋರಾಡುವುದರ ಜೊತೆಗೆ ಕಲೆಯನ್ನು ನಿವಾರಿಸುತ್ತದೆ. ಅಲೋವೆರಾ ಜೆಲ್ ನಿಂದಲೂ ಇದೇ ಲಾಭಗಳನ್ನು... Read More
ಚಳಿಗಾಲದ ಅವಧಿಯಲ್ಲಿ ವ್ಯಾಯಾಮ ಮಾಡದೆಯೂ ದೇಹ ತೂಕವನ್ನು ಇಳಿಸಿಕೊಳ್ಳಬಹುದು ಎನ್ನುತ್ತಾರೆ ತಜ್ಞರು. ಹಾಗಿದ್ದರೆ ಅದು ಹೇಗೆ? ಇಲ್ಲಿದೆ ನೋಡಿ ಅದಕ್ಕೆ ಸಂಬಂಧಪ್ಟ ಮಾಹಿತಿ. ಜೇನುತುಪ್ಪ ಕೊಬ್ಬನ್ನು ಕರಗಿಸುತ್ತದೆ ಹಾಗೂ ಕಫವನ್ನು ನಿವಾರಿಸುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು. ಚಳಿಗಾಲದ ಅವಧಿಯಲ್ಲಿ ಜೇನುತುಪ್ಪವನ್ನು ಸೇವನೆ... Read More
ಬೆಳ್ಳುಳ್ಳಿ ಮತ್ತು ಜೇನುತುಪ್ಪ ಹಲವು ಪೋಷಕಾಂಶಗಳಿವೆ. ಹಾಗಾಗಿ ಇವುಗಳನ್ನು ಮನೆಮದ್ದುಗಳಲ್ಲಿ ಹೆಚ್ಚು ಬಳಸುತ್ತಾರೆ. ಆದರೆ ಇವೆರಡನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿಯಿರಿ. ಬೆಳ್ಳುಳ್ಳಿ ಮತ್ತು ಜೇನುತುಪ್ಪದಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣವಿದೆ. ಹಾಗಾಗಿ ಇದು ನಿಮ್ಮ ರೋಗ... Read More
ಮಹಿಳೆಯರು ಚರ್ಮದ ಕಾಂತಿಯನ್ನು ಹೆಚ್ಚಿಸಲು ಹಲವಾರು ಬಗೆಯ ಕ್ರೀಂಗಳನ್ನು ಬಳಸುತ್ತಾರೆ. ಆದರೆ ಈ ಕ್ರೀಂಗಳಲ್ಲಿ ರಾಸಾಯನಿಕಗಳಿರುವ ಕಾರಣ ಇದು ಚರ್ಮವನ್ನು ಹಾನಿಗೊಳಿಸುತ್ತದೆ. ಹಾಗಾಗಿ ಚರ್ಮದ ಕಾಂತಿಯನ್ನು ಹೆಚ್ಚಿಸಲು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಿರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ... Read More
ಚಳಿಗಾಲದಲ್ಲಿ ವಾತಾವರಣದಲ್ಲಿ ಶುಷ್ಕ ಗಾಳಿ ಇರುತ್ತದೆ. ಹಾಗಾಗಿ ಇದರಿಂದ ಕೂದಲು , ಚರ್ಮ ತಮ್ಮ ತೇವಾಂಶವನ್ನು ಕಳೆದುಕೊಂಡು ಒಣಗುತ್ತದೆ. ಇದರಿಂದ ಕೂದಲು ಮಂದವಾಗುತ್ತದೆ. ಹಾಗಾಗಿ ಚಳಿಗಾಲದಲ್ಲಿ ಒಣ ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಲು ಈ ಹೇರ್ ಪ್ಯಾಕ್ ಹಚ್ಚಿ. ಒಣಕೂದಲಿನ ಸಮಸ್ಯೆಗೆ ಜೇನುತುಪ್ಪವನ್ನು... Read More
ಚಳಿಗಾಲದಲ್ಲಿ ವಾತಾವರಣದಲ್ಲಿ ಶುಷ್ಕ ಗಾಳಿ ಇರುವ ಕಾರಣ ಇದು ಚರ್ಮವನ್ನು ಡ್ರೈ ಮಾಡುತ್ತದೆ. ಇದರಿಂದಾಗಿ ತುಟಿಗಳು ಕೂಡ ಒಣಗುತ್ತದೆ. ಒಣ ತುಟಿ ನಿಮ್ಮ ಅಂದವನ್ನು ಕೆಡಿಸುತ್ತದೆ. ಹಾಗಾಗಿ ನಿಮ್ಮ ತುಟಿಗಳು ಒಣಗುವುದನ್ನು ತಡೆಯಲು ಇದನ್ನು ಹಚ್ಚಿ. ತುಟಿಗಳನ್ನು ತೇವಗೊಳಿಸಲು ಜೇನುತುಪ್ಪವನ್ನು ಹಚ್ಚಿ.... Read More
ಆರು ತಿಂಗಳ ಬಳಿಕ ಮಕ್ಕಳಿಗೆ ಎದೆ ಹಾಲಿನ ಹೊರತಾಗಿ ಇತರ ಆಹಾರಗಳನ್ನು ನೀಡಲು ಆರಂಭಿಸುತ್ತಾರೆ. ಆದರೆ ಮೂರು ವರ್ಷದ ತನಕ ಮಕ್ಕಳಿಗೆ ಆಹಾರ ನೀಡುವಾಗ ತೀವ್ರ ಎಚ್ಚರ ವಹಿಸಬೇಕು. ನೀವು ನೀಡುವ ಆಹಾರ ಅವರಿಗೆ ಜೀರ್ಣದ ಸಮಸ್ಯೆಯನ್ನು ತಂದೊಡ್ಡಬಹುದು. ಎರಡರಿಂದ ಮೂರು ವರ್ಷದ ತನಕ ಮಕ್ಕಳಿಗೆ ಸಂಸ್ಕರಿಸಿದ ಸಕ್ಕರೆಯನ್ನು ನೀಡಲೇಬಾರದು. ಇದರಿಂದ ಮಕ್ಕಳಿಗೆ ಹೆಚ್ಚುವರಿ ಕ್ಯಾಲರಿ ದೊರೆಯುತ್ತದೆ ಹಾಗೂ ಅವರ ಬೆಳವಣಿಗೆಗೆ ಮಾರಕವಾಗುತ್ತದೆ. ಒಂದು ವರ್ಷದೊಳಗಿನ ಮಗುವಿಗೆ ಜೇನುತುಪ್ಪ ನೀಡುವುದು ಕೂಡ ಒಳ್ಳೆಯದಲ್ಲ. ಇದರಲ್ಲಿ ಸಾಕಷ್ಟು ಪ್ರಮಾಣದ ಆಂಟಿ ಆಕ್ಸಿಡೆಂಟ್... Read More
ಕೆಲವರ ಮುಖದಲ್ಲಿ ಚರ್ಮದ ರಂಧ್ರಗಳು ತೆರೆದುಕೊಳ್ಳುತ್ತದೆ. ಇದರಿಂದ ಅದರಲ್ಲಿ ಕೊಳೆ ಧೂಳು ಕುಳಿತುಕೊಂಡು ಬ್ಲ್ಯಾಕ್ ಹೆಡ್ಸ್, ವೈಟ್ ಹೆಡ್ಸ್ ಸಮಸ್ಯೆ ಕಾಡುತ್ತದೆ. ಹಾಗೇ ಇದು ನಿಮ್ಮ ಚರ್ಮವನ್ನು ಹಾನಿಗೊಳಿಸುತ್ತದೆ. ಹಾಗಾಗಿ ತೆರೆದ ರಂಧ್ರಗಳನ್ನು ಕುಗ್ಗಿಸಲು ಈ ತರಕಾರಿಯನ್ನು ಬಳಸಿ. ಟೊಮೆಟೊ ತೆರೆದ... Read More
ಹಬ್ಬಗಳ ಸಂದರ್ಭದಲ್ಲಿ ಮನೆಯಲ್ಲಿ ವಿಶೇಷವಾದ ಭೋಜನಗಳನ್ನು ತಯಾರಿಸುತ್ತಾರೆ. ಹಾಗಾಗಿ ಎಲ್ಲರೂ ಸಂಭ್ರಮ ಸಡಗರದಿಂದ ಊಟ ಉಪಹಾರಗಳನ್ನು ಮಾಡುತ್ತಾರೆ. ಆದರೆ ಇದರಿಂದ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತದೆ. ಹಾಗಾಗಿ ಅದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ. ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಿಸಲು ಶುಂಠಿ ಕಷಾಯವನ್ನು... Read More